ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ತಮಿಳುನಾಡಿಗೆ ಈಗ 3 ಸಾವಿರ ಕ್ಯೂಸೆಕ್ಸ್ ನೀರು ಹರಿಸಲು ಆದೇಶ ಬಂದಿದೆ. 10 ಸಾವಿರ ಕ್ಯೂಸೆಕ್ಸ್ ಆದೇಶ ಬಂದಾಗ ಸುಪ್ರೀಂ ಕೋರ್ಟ್ ನಲ್ಲಿ ವಾದ ಮಂಡನೆ ಮಾಡಿದ್ದರೆ, ಅಷ್ಟು ದೊಡ್ಡ ಪ್ರಮಾಣದ ನೀರು ಬಿಡುವ ಪ್ರಮೇಯ ಬರುತ್ತಿರಲಿಲ್ಲ. ತಡವಾಗಿಯಾದರೂ ಸರ್ಕಾರಕ್ಕೆ ಬುದ್ದಿ ಬಂದಿದೆ ಎಂದರು.
ಹುಬ್ಬಳ್ಳಿ: ಕಾವೇರಿ ನದಿ ನೀರಿಗಾಗಿ
Recent News
- ಅಗ್ರಗಣ್ಯ ಮಿತ್ರರಾಷ್ಟ್ರವಾಗಿ ಭಾರತವನ್ನು ಪರಿಗಣಿಸುವ ಮಸೂದೆ ಅಮೆರಿಕ ಸೆನೆಟ್ ನಲ್ಲಿ ಮಂಡನೆ
- ಕನ್ವರ್ ಯಾತ್ರೆ ವಿವಾದ: ಮಧ್ಯಂತರ ತಡೆ ವಿಸ್ತರಣೆ
- ದುರುದ್ದೇಶದಿಂದ ಮಾನನಷ್ಟ ಮೊಕದ್ದಮೆ: ರಾಹುಲ್ ಗಾಂಧಿ
- ಕ್ಷೀಣಿಸುತ್ತಿರುವ ಕೇಜ್ರಿವಾಲ್ ಆರೋಗ್ಯ: ಜು. 30ಕ್ಕೆ ‘ಇಂಡಿಯಾ’ ಪ್ರತಿಭಟನೆ
- ಮೂಡಾದಲ್ಲಿ ಕುಮಾರಸ್ವಾಮಿ ಅವರದ್ದೂ ಸೈಟಿದೆ ಸಿಎಂ ಸಿದ್ದರಾಮಯ್ಯಗೆ ಹೆಚ್ಡಿ ಕುಮಾರಸ್ವಾಮಿ
- ರಾಮನಗರ ಹೆಸರು ತೆಗೆದವರು ಸರ್ವನಾಶ ಆಗುತ್ತಾರೆ; ಹೆಚ್.ಡಿ.ಕುಮಾರಸ್ವಾಮಿ ಕಿಡಿ
- ಕಾರ್ಗಿಲ್ ಯುದ್ಧ ಸ್ಮಾರಕದಲ್ಲಿ ವಿಜಯ್ ದಿವಸ್ ಆಚರಿಸಿದ ಪ್ರಧಾನಿ ಮೋದಿ
- ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಒತ್ತಾಯಿಸಿ ರಾಜ್ಯ ಬಿಜೆಪಿ ಸಂಸದರ ಪ್ರತಿಭಟನೆ
- ಸಿಎಂ ಸಿದ್ದರಾಮಯ್ಯ ಅವರ ಬಣ್ಣ ಬಯಲಾಗಿದ್ದು, ರಾಜೀನಾಮೆ ನೀಡಬೇಕು: ಬಸವರಾಜ ಬೊಮ್ಮಾಯಿ
- ವಾಲ್ಮೀಕಿ ಅಭಿವೃದ್ದಿ ನಿಗಮ ಬ್ರಹ್ಮಾಂಡ ಭ್ರಷ್ಟಾಚಾರ ಸಿಬಿಐ ತನಿಖೆಗೆ ನೀಡಿ ರಾಜ್ಯಸಭೆಯಲ್ಲಿ ಸಂಸದ ಈರಣ್ಣ ಕಡಾಡಿ ಮನವಿ