ಕೇಂದ್ರ ಸಚಿವರಾದ ಮೇಲೆ ಮೊದಲ ಬಾರಿಗೆ ರಾಜ್ಯಕ್ಕೆ ಬಂದ ಹೆಚ್ ಡಿ ಕುಮಾರಸ್ವಾಮಿಗೆ ಅದ್ಧೂರಿ ಸ್ವಾಗತ..!

ಕೇಂದ್ರ ಸಚಿವರಾದ ಮೇಲೆ ಮೊದಲ ಬಾರಿಗೆ ರಾಜ್ಯಕ್ಕೆ ಬಂದ ಹೆಚ್ ಡಿ ಕುಮಾರಸ್ವಾಮಿಗೆ ಅದ್ಧೂರಿ ಸ್ವಾಗತ..!

ಬೆಂಗಳೂರು : ಕೇಂದ್ರ ಸಚಿವರಾದ ಮೇಲೆ ಮೊದಲ ಬಾರಿಗೆ ರಾಜ್ಯಕ್ಕೆ ಬಂದ ಹೆಚ್ ಡಿ ಕುಮಾರಸ್ವಾಮಿಗೆ ಅದ್ದೂರಿ ಸ್ವಾಗತ ಸಿಕ್ಕಿದೆ. ಜೆಡಿಎಸ್ ನಾಯಕರು ಹಾಗೂ ಕಾರ್ಯಕರ್ತರು ಹೆಚ್ಡಿಕೆ ಅದ್ದೂರಿ ಸ್ವಾಗತ ಕೋರಿದರು.

ಇಂದು ಮಧ್ಯಾಹ್ನ ಕೆಂಪೇಗೌಡ ಏರ್ ಪೋರ್ಟ್ ಗೆ ಆಗಮಿಸಿದ ಕುಮಾರಸ್ವಾಮಿ ಅವರನ್ನು ಜೆಡಿಎಸ್ನ ಮುಖಂಡರು ಸ್ವಾಗತಿಸಿದರು

ಜೆಪಿ ಭವನದ ಜೆಡಿಎಸ್ ಕಚೇರಿಗೆ ಕುಮಾರಸ್ವಾಮಿ ಆಗಮಿಸಿದರು. ಹೆಚ್ಡಿಕೆಗೆ ಗೌರವ ಸಮರ್ಪಣೆ ಮಾಡಲಾಯಿತು. ಈ ವೇಳೆ ಜಿ.ಟಿ ದೇವೇಗೌಡ, ನಿಖಿಲ್ ಕುಮಾರಸ್ವಾಮಿ, ಮಾಜಿ ಸಚಿವರು, ಶಾಸಕರು, ಪಕ್ಷದ ಮುಖಂಡರು ಮತ್ತಿತರರಿದ್ದರು.

Previous Post
ಕುವೈತ್ ಅಗ್ನಿ ದುರಂತದಲ್ಲಿ ಮೃತಪಟ್ಟ 45 ಭಾರತೀಯರ ಮೃತದೇಹಗಳು ಕೇರಳಕ್ಕೆ
Next Post
ಜಿ7 ಶೃಂಗಸಭೆ: ಝೆಲೆನ್ಸ್ಕಿ, ಮ್ಯಾಕ್ರನ್, ರಿಷಿ ಸುನಕ್ ಭೇಟಿಯಾದ ಪ್ರಧಾನಿ ಮೋದಿ

Recent News