ವಿಶ್ವ ಪರಿಸರ ದಿನದಂದು ರಾಜಭವನದ ಅಂಗಳದಲ್ಲಿ ಸಸಿ ನೆಟ್ಟ ಮಾಜಿ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಹಾಗೂ  ರಾಜ್ಯಪಾಲರು

ವಿಶ್ವ ಪರಿಸರ ದಿನದಂದು ರಾಜಭವನದ ಅಂಗಳದಲ್ಲಿ ಸಸಿ ನೆಟ್ಟ ಮಾಜಿ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಹಾಗೂ  ರಾಜ್ಯಪಾಲರು

ಬೆಂಗಳೂರು ಜೂನ್ 05, 2024: ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಕರ್ನಾಟಕದ ಗೌರವಾನ್ವಿತ ರಾಜ್ಯಪಾಲರಾದ ಶ್ರೀ ಥಾವರ್ ಚಂದ್ ಗೆಹ್ಲೋಟ್ ಅವರು ಭಾರತದ ಮಾಜಿ ರಾಷ್ಟ್ರಪತಿ ಶ್ರೀ ರಾಮನಾಥ್ ಕೋವಿಂದ್ ಮತ್ತು ಅವರ ಕುಟುಂಬದೊಂದಿಗೆ ರಾಜಭವನದ ಆವರಣದಲ್ಲಿ ಕ್ಯಾಸಿಯಾ ಫಿಸ್ಟುಲಾ ಸಸಿಯನ್ನು ನೆಟ್ಟರು. ಈ ಸಂದರ್ಭದಲ್ಲಿ ರಾಜ್ಯಪಾಲರು ಸಸಿಗಳನ್ನು ನೆಟ್ಟು ಪ್ರಕೃತಿಯನ್ನು ಪೋಷಿಸಿ, ಪರಿಸರ ಸಂರಕ್ಷಣೆಗೆ ತಮ್ಮ ಕೊಡುಗೆಯನ್ನು ನೀಡುವಂತೆ ಮನವಿ ಮಾಡಿದರು.

Previous Post
ಎನ್‌ಡಿಎಗೇ ಬೆಂಬಲ: ಚಂದ್ರಬಾಬು ನಾಯ್ಡು
Next Post
ಮೋದಿಯವರಿಗೆ ಎಂತಹ ಪರಿಸ್ಥಿತಿಯನ್ನೂ ನಿಭಾಯಿಸುವ ಮುತ್ಸದ್ದಿತನ ಇದೆ: ಬಸವರಾಜ ಬೊಮ್ಮಾಯಿ

Recent News