ಬಿಜೆಪಿ ಕಚೇರಿಗೆ ಇಂದು ಆಪ್ ಮುತ್ತಿಗೆ ನಾಯಕರನ್ನು ಬಂಧಿಸುವಂತೆ ಬಿಜೆಪಿಗೆ ಕೇಜ್ರಿವಾಲ್ ಸವಾಲು

ಬಿಜೆಪಿ ಕಚೇರಿಗೆ ಇಂದು ಆಪ್ ಮುತ್ತಿಗೆ ನಾಯಕರನ್ನು ಬಂಧಿಸುವಂತೆ ಬಿಜೆಪಿಗೆ ಕೇಜ್ರಿವಾಲ್ ಸವಾಲು ನವದೆಹಲಿ : ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಎಎಪಿ ನಾಯಕರು ಮತ್ತು…

ಜ್ವಲ್ ರೇವಣ್ಣ ಪ್ರಕರಣದಲ್ಲಿ ಮೊದಲ ಬಾರಿ ಪ್ರತಿಕ್ರಿಯೆ ನೀಡಿದ ಹೆಚ್ ಡಿ ದೇವೇಗೌಡ; ಕಾನೂನು ಕ್ರಮಕ್ಕೆ ತಕರಾರು ಇಲ್ಲ

ಜ್ವಲ್ ರೇವಣ್ಣ ಪ್ರಕರಣದಲ್ಲಿ ಮೊದಲ ಬಾರಿ ಪ್ರತಿಕ್ರಿಯೆ ನೀಡಿದ ಹೆಚ್ ಡಿ ದೇವೇಗೌಡ; ಕಾನೂನು ಕ್ರಮಕ್ಕೆ ತಕರಾರು ಇಲ್ಲ ಬೆಂಗಳೂರು: ಹೆಚ್ ಡಿ ರೇವಣ್ಣ ಮತ್ತು ಪ್ರಜ್ವಲ್…

ಮೋದಿ ಜನರನ್ನು ಪ್ರಚೋದಿಸುತ್ತಿದ್ದಾರೆ, ಆಯೋಗ ಕ್ರಮ ಕೈಗೊಳ್ಳಬೇಕು: ಖರ್ಗೆ

ಮೋದಿ ಜನರನ್ನು ಪ್ರಚೋದಿಸುತ್ತಿದ್ದಾರೆ, ಆಯೋಗ ಕ್ರಮ ಕೈಗೊಳ್ಳಬೇಕು: ಖರ್ಗೆ ನವದೆಹಲಿ: ಕಾಂಗ್ರೆಸ್ ಮತ್ತು ಸಮಾಜವಾದಿ ಪಕ್ಷ ಅಧಿಕಾರಕ್ಕೆ ಬಂದರೆ ಅಯೋಧ್ಯೆಯ ರಾಮಮಂದಿರದ ಮೇಲೆ ಬುಲ್ಡೋಜರ್ ಹರಿಸಲಿದೆ’ ಎಂದು…

ಪ. ಬಂಗಾಳ ರಾಜ್ಯಪಾಲರ ವಿರುದ್ಧದ ಲೈಂಗಿಕ ದೌರ್ಜನ್ಯ ಪ್ರಕರಣ: ಅಧಿಕಾರಿಗಳ ವಿರುದ್ಧ FIR

ಪ. ಬಂಗಾಳ ರಾಜ್ಯಪಾಲರ ವಿರುದ್ಧದ ಲೈಂಗಿಕ ದೌರ್ಜನ್ಯ ಪ್ರಕರಣ: ಅಧಿಕಾರಿಗಳ ವಿರುದ್ಧ FIR ಕೋಲ್ಕತ್ತಾ, ಮೇ 18: ಪಶ್ಚಿಮ ಬಂಗಾಳದ ರಾಜ್ಯಪಾಲ ಸಿವಿ ಆನಂದ ಬೋಸ್ ವಿರುದ್ಧ…

ಬಿಜೆಪಿ ಸರ್ಕಾರದಲ್ಲಿ 1,140 ಕೋಟಿ ನಷ್ಟ: ಸಚಿವರಿಂದಲೇ ಆರೋಪ

ಬಿಜೆಪಿ ಸರ್ಕಾರದಲ್ಲಿ 1,140 ಕೋಟಿ ನಷ್ಟ: ಸಚಿವರಿಂದಲೇ ಆರೋಪ ಜೈಪುರ, ಮೇ 18: ರಾಜಸ್ಥಾನದ ಬಿಜೆಪಿ ಸರಕಾರ ಅಧಿಕಾರಕ್ಕೇರಿದ ಆರು ತಿಂಗಳಲ್ಲೇ ಬಿಕ್ಕಟ್ಟನ್ನು ಎದುರಿಸುತ್ತಿದ್ದು, ಮುಖ್ಯಮಂತ್ರಿಯ ಅಧೀನದ…

ಮೋದಿ ಪ್ರಚಾರಕ್ಕೆ ಸಿಂಗಾಪುರ ರೈಲ್ವೆ ನಿಲ್ದಾಣದ ಫೋಟೋ ಬಳಸಿದ ಬಿಜೆಪಿ

ಮೋದಿ ಪ್ರಚಾರಕ್ಕೆ ಸಿಂಗಾಪುರ ರೈಲ್ವೆ ನಿಲ್ದಾಣದ ಫೋಟೋ ಬಳಸಿದ ಬಿಜೆಪಿ ನವದೆಹಲಿ, ಮೇ 18: ಬಿಜೆಪಿಯ ವಿವಿಧ ರಾಜ್ಯ ಮತ್ತು ಜಿಲ್ಲಾ ಘಟಕಗಳ ಸಾಮಾಜಿಕ ಜಾಲತಾಣ ಖಾತೆಗಳಲ್ಲಿ…

ಸ್ವಾತಿ ಮಲಿವಾಲ್ ಮೇಲಿನ ಹಲ್ಲೆ ಪ್ರಕರಣ: ಕೇಜ್ರಿವಾಲ್ ಸಹಾಯಕ ಬಂಧನ

ಸ್ವಾತಿ ಮಲಿವಾಲ್ ಮೇಲಿನ ಹಲ್ಲೆ ಪ್ರಕರಣ: ಕೇಜ್ರಿವಾಲ್ ಸಹಾಯಕ ಬಂಧನ ನವದೆಹಲಿ, ಮೇ 18: ಎಎಪಿ ಸಂಸದೆ ಸ್ವಾತಿ ಮಲಿವಾಲ್ ಅವರ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ…

ಕಾಂಗ್ರೆಸ್ ಅಭ್ಯರ್ಥಿ ಕನ್ಹಯ್ಯಾ ಕುಮಾರ್ ಮೇಲೆ ಹಲ್ಲೆ

ಕಾಂಗ್ರೆಸ್ ಅಭ್ಯರ್ಥಿ ಕನ್ಹಯ್ಯಾ ಕುಮಾರ್ ಮೇಲೆ ಹಲ್ಲೆ ನವದೆಹಲಿ, ಮೇ 18: ಈಶಾನ್ಯ ದೆಹಲಿ ಲೋಕಸಭೆ ಕ್ಷೇತ್ರದ ಕಾಂಗ್ರೆಸ್‌ನ ಅಭ್ಯರ್ಥಿ ಕನ್ಹಯ್ಯಾ ಕುಮಾರ್ ಅವರಿಗೆ ಚುನಾವಣಾ ಪ್ರಚಾರದ…

ರಾಹುಲ್ ನಿಮ್ಮವ ಎಂದು ಪರಿಗಣಿಸಿ ಅವನು ನಿರಾಶೆಗೊಳಿಸುವುದಿಲ್ಲ – ಸೋನಿಯಗಾಂಧಿ

ರಾಹುಲ್ ನಿಮ್ಮವ ಎಂದು ಪರಿಗಣಿಸಿ ಅವನು ನಿರಾಶೆಗೊಳಿಸುವುದಿಲ್ಲ – ಸೋನಿಯಗಾಂಧಿ ನವದೆಹಲಿ : ರಾಯ್ ಬರೇಲಿ ನನ್ನ ಕುಟುಂಬ, ಅಮೇಥಿ ಕೂಡ ನನ್ನ ಮನೆ ಇಲ್ಲಿ ನನ್ನ…

ಪೌರತ್ವ ಪ್ರಮಾಣಪತ್ರ ಹಂಚಿಕೆ ನೀತಿ ಸಂಹಿತೆ ಉಲ್ಲಂಘನೆ ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಿಸಿದ ಐಯುಎಂಎಲ್

ಪೌರತ್ವ ಪ್ರಮಾಣಪತ್ರ ಹಂಚಿಕೆ ನೀತಿ ಸಂಹಿತೆ ಉಲ್ಲಂಘನೆ ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಿಸಿದ ಐಯುಎಂಎಲ್ ನವದೆಹಲಿ : ಪೌರತ್ವ ತಿದ್ದುಪಡಿ ಕಾಯ್ದೆ ಅಡಿ ಪಾಕಿಸ್ತಾನ, ಬಾಂಗ್ಲಾದೇಶ ಮತ್ತು ಅಫ್ಘಾನಿಸ್ತಾನದ…

ಮೇ 23ರಿಂದ ಮೇ 28ರವರೆಗೆ ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಮಳೆ

ಮೇ 23ರಿಂದ ಮೇ 28ರವರೆಗೆ ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಮಳೆ ನವದೆಹಲಿ, ಮೇ 17: ಮುಂದಿನವಾರ ಮೇ 23ರಂದು ಬಂಗಾಳಕೊಲ್ಲಿಗೆ ಚಂಡಮಾರುತ ಅಪ್ಪಳಿಸಲಿದ್ದು ಕರ್ನಾಟಕ ಸೇರಿದಂತೆ…

7-8 ಬಾರಿ ಕಪಾಳಮೋಕ್ಷ, ಎದೆ, ಹೊಟ್ಟೆಗೆ ಒದ್ದಿದ್ದಾನೆ: ಸ್ವಾತಿ ಮಲಿವಾಲ್

7-8 ಬಾರಿ ಕಪಾಳಮೋಕ್ಷ, ಎದೆ, ಹೊಟ್ಟೆಗೆ ಒದ್ದಿದ್ದಾನೆ: ಸ್ವಾತಿ ಮಲಿವಾಲ್ ನವದೆಹಲಿ, ಮೇ 17: ಆತ 7-8 ಬಾರಿ ಕಪಾಳಮೋಕ್ಷ ಮಾಡಿದ್ದಾನೆ, ನನ್ನನ್ನು ಎಳೆದೊಯ್ದು ಎದೆಗೆ ಒದೆದಿದ್ದಾನೆ…

ಅಬಕಾರಿ ನೀತಿ ಪ್ರಕರಣ: ಇಡಿ ಚಾರ್ಜ್ಶೀಟ್ನಲ್ಲಿ ಕೇಜ್ರಿವಾಲ್, ಎಎಪಿ ಆರೋಪಿ

ಅಬಕಾರಿ ನೀತಿ ಪ್ರಕರಣ: ಇಡಿ ಚಾರ್ಜ್ಶೀಟ್ನಲ್ಲಿ ಕೇಜ್ರಿವಾಲ್, ಎಎಪಿ ಆರೋಪಿ ನವದೆಹಲಿ, ಮೇ 17: ಈಗ ರದ್ದುಗೊಳಿಸಿರುವ ದೆಹಲಿ ಮದ್ಯದ ಅಬಕಾರಿ ನೀತಿ 2021-22ಕ್ಕೆ ಸಂಬಂಧಿಸಿದ ಅಕ್ರಮ…

ಎವರೆಸ್ಟ್, ಎಂಡಿಹೆಚ್ ಮಸಾಲೆ ಪದಾರ್ಥಗಳನ್ನು ನಿಷೇಧಿಸಿದ ನೇಪಾಳ

ಎವರೆಸ್ಟ್, ಎಂಡಿಹೆಚ್ ಮಸಾಲೆ ಪದಾರ್ಥಗಳನ್ನು ನಿಷೇಧಿಸಿದ ನೇಪಾಳ ನವದೆಹಲಿ, ಮೇ. 17: ನೇಪಾಳದ ಆಹಾರ ತಂತ್ರಜ್ಞಾನ ಮತ್ತು ಗುಣಮಟ್ಟ ನಿಯಂತ್ರಣ ಇಲಾಖೆಯು ಎರಡು ಭಾರತೀಯ ಮಸಾಲೆ ಬ್ರಾಂಡ್‌ಗಳಾದ…

6ನೇ ಹಂತದ ಮತದಾನದಲ್ಲಿ 39% ಅಭ್ಯರ್ಥಿಗಳು ಕೋಟ್ಯಾಧಿಪತಿಗಳು

6ನೇ ಹಂತದ ಮತದಾನದಲ್ಲಿ 39% ಅಭ್ಯರ್ಥಿಗಳು ಕೋಟ್ಯಾಧಿಪತಿಗಳು ನವದೆಹಲಿ, ಮೇ 17: ಲೋಕಸಭೆ ಚುನಾವಣೆಯ ಆರನೇ ಹಂತದಲ್ಲಿ ಸ್ಪರ್ಧಿಸುತ್ತಿರುವ ಶೇ.39 ರಷ್ಟು ಅಭ್ಯರ್ಥಿಗಳು ಕೋಟ್ಯಾಧಿಪತಿಗಳಾಗಿದ್ದು ಸರಾಸರಿ ₹6.21…

ಮಮತಾ ಕುರಿತು ಆಕ್ಷೇಪಾರ್ಹ ಟೀಕೆ; ಬಿಜೆಪಿ ಅಭ್ಯರ್ಥಿ ವಿರುದ್ಧ ದೂರು

ಮಮತಾ ಕುರಿತು ಆಕ್ಷೇಪಾರ್ಹ ಟೀಕೆ; ಬಿಜೆಪಿ ಅಭ್ಯರ್ಥಿ ವಿರುದ್ಧ ದೂರು ಕೋಲ್ಕತ್ತಾ, ಮೇ 17: ಸಾರ್ವಜನಿಕ ರ‍್ಯಾಲಿಯಲ್ಲಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವಿರುದ್ಧ ಆಕ್ಷೇಪಾರ್ಹ ಟೀಕೆ ಮಾಡಿದ್ದಾರೆ…

ರೈತರ ಸಾಲಕ್ಕೆ ಬರ ಪರಿಹಾರ ಹಣ ಜಮೆ; ಬ್ಯಾಂಕ್ ಗಳ ವಿರುದ್ಧ ಹೆಚ್.ಡಿ.ಕುಮಾರಸ್ವಾಮಿ ಕಿಡಿ

ರೈತರ ಸಾಲಕ್ಕೆ ಬರ ಪರಿಹಾರ ಹಣ ಜಮೆ; ಬ್ಯಾಂಕ್ ಗಳ ವಿರುದ್ಧ ಹೆಚ್.ಡಿ.ಕುಮಾರಸ್ವಾಮಿ ಕಿಡಿ ರೈತರ ಕಣ್ಣಲ್ಲಿ ರಕ್ತ ಕಣ್ಣೀರು ತರಿಸುವ ಅಮಾನವೀಯ ಕ್ರಮ ಎಂದು ಆಕ್ರೋಶ…

300ಕ್ಕೂ ಹೆಚ್ಚು ಸ್ಥಾನ ಗೆದ್ದು ಇಂಡಿಯಾ ಮೈತ್ರಿಕೂಟ ಸರ್ಕಾರ ರಚಿಸಲಿದೆ: ಡಿಸಿಎಂ ಡಿ.ಕೆ. ಶಿವಕುಮಾರ್

300ಕ್ಕೂ ಹೆಚ್ಚು ಸ್ಥಾನ ಗೆದ್ದು ಇಂಡಿಯಾ ಮೈತ್ರಿಕೂಟ ಸರ್ಕಾರ ರಚಿಸಲಿದೆ: ಡಿಸಿಎಂ ಡಿ.ಕೆ. ಶಿವಕುಮಾರ್ ಲಕ್ನೋ : ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ನೇತೃತ್ವದ ಇಂಡಿಯಾ…

ಒಡಿಶಾದಲ್ಲಿ ಬಿಜೆಪಿ-ಬಿಜೆಡಿ ಬೆಂಬಲಿಗರ ನಡುವೆ ಘರ್ಷಣೆ: 1 ಸಾವು ಹಲವರಿಗೆ ಗಾಯ

ಒಡಿಶಾದಲ್ಲಿ ಬಿಜೆಪಿ-ಬಿಜೆಡಿ ಬೆಂಬಲಿಗರ ನಡುವೆ ಘರ್ಷಣೆ: 1 ಸಾವು ಹಲವರಿಗೆ ಗಾಯ ಭುವನೇಶ್ವರ, ಮೇ 16: ಲೋಕಸಭೆ ಚುನಾವಣೆಯ ಹೊಸ್ತಿಲಲ್ಲಿ ಒಡಿಶಾದ ಗಂಜಾಂ ಜಿಲ್ಲೆಯಲ್ಲಿ ಬಿಜು ಜನತಾದಳ…

ಕೋರ್ಟ್‌ ಗಮನಕ್ಕೆ ಬಂದ ನಂತರ ಇಡಿ ಬಂಧಿಸುವಂತಿಲ್ಲ: ಸುಪ್ರೀಂ

ಕೋರ್ಟ್‌ ಗಮನಕ್ಕೆ ಬಂದ ನಂತರ ಇಡಿ ಬಂಧಿಸುವಂತಿಲ್ಲ: ಸುಪ್ರೀಂ ನವದೆಹಲಿ, ಮೇ 16: ‘ಮನಿ ಲಾಂಡರಿಂಗ್ ತಡೆ ಕಾಯ್ದೆ (ಪಿಎಂಎಲ್‌ಎ) ಅಡಿಯಲ್ಲಿ ಫೆಡರಲ್ ಏಜೆನ್ಸಿ ಸಲ್ಲಿಸಿದ ದೂರನ್ನು…

ಸದಾ ನನ್ನ ಬೆಂಬಲ ಮಹಿಳೆಯರಿಗೆ: ಸ್ವಾತಿ ಮಲಿವಾಲ್ ಮೇಲಿನ ಹಲ್ಲೆಗೆ ಪ್ರಿಯಾಂಕಾ ಗಾಂಧಿ ಪ್ರತಿಕ್ರಿಯೆ

ಸದಾ ನನ್ನ ಬೆಂಬಲ ಮಹಿಳೆಯರಿಗೆ: ಸ್ವಾತಿ ಮಲಿವಾಲ್ ಮೇಲಿನ ಹಲ್ಲೆಗೆ ಪ್ರಿಯಾಂಕಾ ಗಾಂಧಿ ಪ್ರತಿಕ್ರಿಯೆ ನವದೆಹಲಿ, ಮೇ 16: ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಆಪ್ತರೊಬ್ಬರು…

ಚುನಾವಣಾ ಪ್ರಚಾರಕ್ಕಾಗಿ ಕನ್ಹಯ್ಯಾ ಕುಮಾರ್ ಕ್ರೌಡ್‌ಫಂಡಿಂಗ್

ಚುನಾವಣಾ ಪ್ರಚಾರಕ್ಕಾಗಿ ಕನ್ಹಯ್ಯಾ ಕುಮಾರ್ ಕ್ರೌಡ್‌ಫಂಡಿಂಗ್ ನವದೆಹಲಿ, ಮೇ 16: ಈಶಾನ್ಯ ದೆಹಲಿಯ ‘ಇಂಡಿಯಾ ಬ್ಲಾಕ್’ ಕಾಂಗ್ರೆಸ್ ಅಭ್ಯರ್ಥಿ ಕನ್ಹಯ್ಯಾ ಕುಮಾರ್ ಬುಧವಾರ ತಮ್ಮ ಪ್ರಚಾರಕ್ಕಾಗಿ ಕ್ರೌಡ್‌ಫಂಡಿಂಗ್…

ಹೆಲ್ಮೆಟ್ ಧರಿಸಿಲ್ಲ ಎಂದು ಕಾರಿಗೂ 1 ಸಾವಿರ ದಂಡ ವಿಧಿಸಿದ ಯುಪಿ ಪೊಲೀಸರು

ಹೆಲ್ಮೆಟ್ ಧರಿಸಿಲ್ಲ ಎಂದು ಕಾರಿಗೂ 1 ಸಾವಿರ ದಂಡ ವಿಧಿಸಿದ ಯುಪಿ ಪೊಲೀಸರು ಲಕ್ನೋ, ಮೇ 16: ಬೈಕ್‌ ಸವಾರರು ಹೆಲ್ಮೆಟ್ ಧರಿಸದಿದ್ದರೆ ಟ್ರಾಫಿಕ್ ಪೊಲೀಸರು ದಂಡ…

ಕೇಂದ್ರದಲ್ಲಿ ಸರ್ಕಾರ ರಚನೆಗೆ ‘ಇಂಡಿಯಾ ಮೈತ್ರಿಕೂಟ’ಕ್ಕೆ ಟಿಎಂಸಿ ಬಾಹ್ಯ ಬೆಂಬಲ: ಮಮತಾ

ಕೇಂದ್ರದಲ್ಲಿ ಸರ್ಕಾರ ರಚನೆಗೆ ‘ಇಂಡಿಯಾ ಮೈತ್ರಿಕೂಟ’ಕ್ಕೆ ಟಿಎಂಸಿ ಬಾಹ್ಯ ಬೆಂಬಲ: ಮಮತಾ ಕೋಲ್ಕತ್ತಾ, ಮೇ 16: ಕೇಂದ್ರದಲ್ಲಿ ಸರ್ಕಾರ ರಚಿಸಲು ವಿರೋಧ ಪಕ್ಷಗಳ ಇಂಡಿಯಾ ಮೈತ್ರಿಕೂಟಕ್ಕೆ ತಮ್ಮ…

ಪಿಓಕೆ ಭಾರತದ ಭಾಗ, ನಾವು ಅದನ್ನು ಪಡೆಯಲಿದ್ದೇವೆ ಪಶ್ಚಿಮ‌ ಬಂಗಾಳದಲ್ಲಿ ಅಮಿತ್ ಶಾ ಹೇಳಿಕೆ

ಪಿಓಕೆ ಭಾರತದ ಭಾಗ, ನಾವು ಅದನ್ನು ಪಡೆಯಲಿದ್ದೇವೆ ಪಶ್ಚಿಮ‌ ಬಂಗಾಳದಲ್ಲಿ ಅಮಿತ್ ಶಾ ಹೇಳಿಕೆ ಕೊಲ್ಕತ್ತಾ : 2019 ರಲ್ಲಿ ಆರ್ಟಿಕಲ್ 370 ರದ್ದುಗೊಳಿಸಿದ ನಂತರ ಒಂದು…

ಮೋದಿ ಬಿಳ್ಕೊಡುಗೆಗೆ ದೇಶದ ಜನರು ಸಿದ್ಧವಾಗಿದ್ದಾರೆ – ಮಲ್ಲಿಕಾರ್ಜುನ್ ಖರ್ಗೆ

ಮೋದಿ ಬಿಳ್ಕೊಡುಗೆಗೆ ದೇಶದ ಜನರು ಸಿದ್ಧವಾಗಿದ್ದಾರೆ – ಮಲ್ಲಿಕಾರ್ಜುನ್ ಖರ್ಗೆ ಲಕ್ನೋ : ನಾಲ್ಕು ಹಂತಗಳ ಚುನಾವಣೆ ಪೂರ್ಣಗೊಂಡಿದೆ, ಭಾರತ ಮೈತ್ರಿ ಗಟ್ಟಿಯಾಗಿದ್ದು, ಜನರು ಪ್ರಧಾನಿ ಮೋದಿ…

ಬಿಜೆಪಿ ಅಭ್ಯರ್ಥಿಗಳ ಪೈಕಿ ಶೇ. 25ರಷ್ಟು ಮಂದಿ ಬೇರೆ ಪಕ್ಷಗಳಿಂದ ಬಂದವರು

ಬಿಜೆಪಿ ಅಭ್ಯರ್ಥಿಗಳ ಪೈಕಿ ಶೇ. 25ರಷ್ಟು ಮಂದಿ ಬೇರೆ ಪಕ್ಷಗಳಿಂದ ಬಂದವರು ನವದೆಹಲಿ, ಮೇ 15: ಈ ಬಾರಿಯ ಲೋಕಸಭಾ ಚುನಾವಣೆಗಳಲ್ಲಿ ಬಿಜೆಪಿಯಿಂದ ಸ್ಪರ್ಧಿಸುತ್ತಿರುವ ಅಭ್ಯರ್ಥಿಗಳ ಪೈಕಿ…