ಬೆಂಗಳೂರು ಸೆಂಟ್ರಲ್ ನಲ್ಲಿ ಬಿಜೆಪಿಯ ಪಿಸಿ ಮೋಹನ್ ಗೆ ಬಿಗ್ ಶಾಕ್: ಕಾಂಗ್ರೆಸ್ ಅಭ್ಯರ್ಥಿ ಮುನ್ನಡೆ
ನವದೆಹಲಿ:ಲೋಕಸಭೆ ಚುನಾವಣೆ ಮತ ಎಣಿಕೆ ನಡೆಯುತ್ತಿದೆ. ದೇಶಾದ್ಯಂತ 292 ಕ್ಷೇತ್ರಗಳಲ್ಲಿ NDA ಮುನ್ನಡೆ ಸಾಧಿಸಿದೆ, NDAಗೆ ಬಿಗ್ ಶಾಕ್ ಆಗಿದೆ. ಉತ್ತರ ಪ್ರದೇಶದಲ್ಲಿ ಭಾರೀ ಹಿನ್ನಡೆ ಆಗಿದೆ.ಇಂಡಿಯಾ ಕೂಟ 36 ಕ್ಷೇತ್ರದಲ್ಲಿ ಮುನ್ನಡೆ ಗಳಿಸಿದೆ.
ಬೆಂಗಳೂರು ಸೆಂಟ್ರಲ್ ನಲ್ಲಿ ಬಿಜೆಪಿಯ ಪಿಸಿ ಮೋಹನ್ ಗೆ ಬಿಗ್ ಶಾಕ್ ಆಗಿದೆ. ಕಾಂಗ್ರೆಸ್ ಅಭ್ಯರ್ಥಿ ಮುನ್ನಡೆ ಸಾಧಿಸಿದ್ದಾರೆ.ಮನ್ಸೂರ್ ಅಲಿಖಾನ್ ಗೆ ಮುನ್ನಡೆ ಇದೆ.
ವಾರಣಾಸಿಯಲ್ಲಿ ಪ್ರಧಾನಿ ಮೋದಿಗೆ ಕೇವಲ 13 ಸಾವಿರ ಮತಗಳ ಮುನ್ನಡೆ ಗಳಿಸಿದ್ದಾರೆ.ಕಾಂಗ್ರೆಸ್ ನ ಅಭ್ಯರ್ಥಿ ಭಾರೀ ಪೈಪೋಟಿ ನೀಡುತ್ತಿದ್ದಾರೆ.ಇನ್ನೂ ಅಮಿತ್ ಷಾ 2 ಲಕ್ಷ ಮತಗಳಿಂದ ಮುನ್ನಡೆ ಗಳಿಸಿದ್ದಾರೆ.