ಅಗ್ರಗಣ್ಯ ಮಿತ್ರರಾಷ್ಟ್ರವಾಗಿ ಭಾರತವನ್ನು ಪರಿಗಣಿಸುವ ಮಸೂದೆ ಅಮೆರಿಕ ಸೆನೆಟ್ ನಲ್ಲಿ ಮಂಡನೆ

ಅಗ್ರಗಣ್ಯ ಮಿತ್ರರಾಷ್ಟ್ರವಾಗಿ ಭಾರತವನ್ನು ಪರಿಗಣಿಸುವ ಮಸೂದೆ ಅಮೆರಿಕ ಸೆನೆಟ್ ನಲ್ಲಿ ಮಂಡನೆ ವಾಷಿಂಗ್ಟನ್: ಭಾರತವನ್ನು ಅಗ್ರಗಣ್ಯ ಮಿತ್ರರಾಷ್ಟ್ರವಾಗಿ ಪರಿಗಣಿಸುವ ಮಸೂದೆಯನ್ನು ಅಮೆರಿಕದ ಸೆನೆಟ್ ಸದಸ್ಯ ಮಾರ್ಕೊ ರೂಬಿಯೊ…

ದುರುದ್ದೇಶದಿಂದ ಮಾನನಷ್ಟ ಮೊಕದ್ದಮೆ: ರಾಹುಲ್ ಗಾಂಧಿ

ದುರುದ್ದೇಶದಿಂದ ಮಾನನಷ್ಟ ಮೊಕದ್ದಮೆ: ರಾಹುಲ್ ಗಾಂಧಿ ನವದೆಹಲಿ, ಜು. 26: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ಇಂದು ಮಾನನಷ್ಟ ಮೊಕದ್ದಮೆ ಸಂಬಂಧ, ಉತ್ತರ ಪ್ರದೇಶ ಸಂಸದ-ಶಾಸಕ ನ್ಯಾಯಾಲಯದಲ್ಲಿ…

ಕ್ಷೀಣಿಸುತ್ತಿರುವ ಕೇಜ್ರಿವಾಲ್ ಆರೋಗ್ಯ: ಜು. 30ಕ್ಕೆ ‘ಇಂಡಿಯಾ’ ಪ್ರತಿಭಟನೆ

ಕ್ಷೀಣಿಸುತ್ತಿರುವ ಕೇಜ್ರಿವಾಲ್ ಆರೋಗ್ಯ: ಜು. 30ಕ್ಕೆ ‘ಇಂಡಿಯಾ’ ಪ್ರತಿಭಟನೆ ನವದೆಹಲಿ, ಜು. 26: ತಿಹಾರ್ ಜೈಲಿನಲ್ಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಆರೋಗ್ಯ ಕ್ಷೀಣಿಸುತ್ತಿರುವ ವಿಷಯವನ್ನು ಪ್ರಸ್ತಾಪಿಸಲು…

ಮೂಡಾದಲ್ಲಿ ಕುಮಾರಸ್ವಾಮಿ ಅವರದ್ದೂ ಸೈಟಿದೆ ಸಿಎಂ ಸಿದ್ದರಾಮಯ್ಯಗೆ ಹೆಚ್‌ಡಿ ಕುಮಾರಸ್ವಾಮಿ

ಮೂಡಾದಲ್ಲಿ ಕುಮಾರಸ್ವಾಮಿ ಅವರದ್ದೂ ಸೈಟಿದೆ ಸಿಎಂ ಸಿದ್ದರಾಮಯ್ಯಗೆ ಹೆಚ್‌ಡಿ ಕುಮಾರಸ್ವಾಮಿ ನವದೆಹಲಿ: ಮೂಡಾದಲ್ಲಿ ತಮಗೂ ನಿವೇಶನವಿದೆ ಎಂದು ಸಿಎಂ ಸಿದ್ದರಾಮಯ್ಯ ಹಾಗೂ ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್‌…

ರಾಮನಗರ ಹೆಸರು ತೆಗೆದವರು ಸರ್ವನಾಶ ಆಗುತ್ತಾರೆ; ಹೆಚ್.ಡಿ.ಕುಮಾರಸ್ವಾಮಿ ಕಿಡಿ

ರಾಮನಗರ ಹೆಸರು ತೆಗೆದವರು ಸರ್ವನಾಶ ಆಗುತ್ತಾರೆ; ಹೆಚ್.ಡಿ.ಕುಮಾರಸ್ವಾಮಿ ಕಿಡಿ ನವದೆಹಲಿ: ರಾಮನಗರ ಜಿಲ್ಲೆಗೆ ರಾಮನ ಹೆಸರು ತೆಗೆಯಲು ಆಗಲ್ಲ. ಈ ಭೂಮಿ ಇರುವ ತನಕ ರಾಮನಗರ ಹೆಸರನ್ನು…

ಕಾರ್ಗಿಲ್ ಯುದ್ಧ ಸ್ಮಾರಕದಲ್ಲಿ ವಿಜಯ್ ದಿವಸ್‌ ಆಚರಿಸಿದ ಪ್ರಧಾನಿ ಮೋದಿ

ಕಾರ್ಗಿಲ್ ಯುದ್ಧ ಸ್ಮಾರಕದಲ್ಲಿ ವಿಜಯ್ ದಿವಸ್‌ ಆಚರಿಸಿದ ಪ್ರಧಾನಿ ಮೋದಿ ನವದೆಹಲಿ : ಕಾರ್ಗಿಲ್ ದಿವಸ್ ಹಿನ್ನಲೆ ಶುಕ್ರವಾರ ದ್ರಾಸ್‌ನಲ್ಲಿರುವ ಕಾರ್ಗಿಲ್ ಯುದ್ಧ ಸ್ಮಾರಕದಲ್ಲಿ ಕಾರ್ಗಿಲ್ ವಿಜಯ್…

ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಒತ್ತಾಯಿಸಿ ರಾಜ್ಯ ಬಿಜೆಪಿ ಸಂಸದರ ಪ್ರತಿಭಟನೆ

ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಒತ್ತಾಯಿಸಿ ರಾಜ್ಯ ಬಿಜೆಪಿ ಸಂಸದರ ಪ್ರತಿಭಟನೆ ನವದೆಹಲಿ : ವಾಲ್ಮೀಕಿ ನಿಗಮ ಮಂಡಳಿಯಲ್ಲಿ ನಡೆದಿದೆ ಎನ್ನಲಾದ ಭ್ರಷ್ಟಚಾರ ಪ್ರಕರಣದ ತನಿಖೆಯನ್ನು ಸಿಬಿಐ ತಬಿಖೆಗೆ…

ಸಿಎಂ ಸಿದ್ದರಾಮಯ್ಯ ಅವರ ಬಣ್ಣ ಬಯಲಾಗಿದ್ದು, ರಾಜೀನಾಮೆ ನೀಡಬೇಕು: ಬಸವರಾಜ ಬೊಮ್ಮಾಯಿ

ಸಿಎಂ ಸಿದ್ದರಾಮಯ್ಯ ಅವರ ಬಣ್ಣ ಬಯಲಾಗಿದ್ದು, ರಾಜೀನಾಮೆ ನೀಡಬೇಕು: ಬಸವರಾಜ ಬೊಮ್ಮಾಯಿ ನವದೆಹಲಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಣ್ಣ ಬಯಲಾಗಿದ್ದು, ವಾಲ್ಮೀಕಿ ಹಗರಣ ಹಾಗೂ ಮುಡಾ ಹಗರಣದ…

ವಾಲ್ಮೀಕಿ ಅಭಿವೃದ್ದಿ ನಿಗಮ ಬ್ರಹ್ಮಾಂಡ ಭ್ರಷ್ಟಾಚಾರ ಸಿಬಿಐ ತನಿಖೆಗೆ ನೀಡಿ ರಾಜ್ಯಸಭೆಯಲ್ಲಿ ಸಂಸದ ಈರಣ್ಣ ಕಡಾಡಿ ಮನವಿ

ವಾಲ್ಮೀಕಿ ಅಭಿವೃದ್ದಿ ನಿಗಮ ಬ್ರಹ್ಮಾಂಡ ಭ್ರಷ್ಟಾಚಾರ ಸಿಬಿಐ ತನಿಖೆಗೆ ನೀಡಿ ರಾಜ್ಯಸಭೆಯಲ್ಲಿ ಸಂಸದ ಈರಣ್ಣ ಕಡಾಡಿ ಮನವಿ ನವದೆಹಲಿ : ಕರ್ನಾಟಕ ರಾಜ್ಯದಲ್ಲಿ ಶೋಷಿತ ಜನಾಂಗದ ಅಭಿವೃದ್ದಿಗಾಗಿ…

ಜಗನ್ ಮೋಹನ್ ರೆಡ್ಡಿಯನ್ನು ಡ್ರಗ್ ಲಾರ್ಡ್ ಪ್ಯಾಬ್ಲೋ ಎಸ್ಕೋಬಾರ್‌ಗೆ ಹೋಲಿಸಿದ ಚಂದ್ರಬಾಬು ನಾಯ್ಡು

ಜಗನ್ ಮೋಹನ್ ರೆಡ್ಡಿಯನ್ನು ಡ್ರಗ್ ಲಾರ್ಡ್ ಪ್ಯಾಬ್ಲೋ ಎಸ್ಕೋಬಾರ್‌ಗೆ ಹೋಲಿಸಿದ ಚಂದ್ರಬಾಬು ನಾಯ್ಡು ಅಮರಾವತಿ, ಜು. 25: ಆಂಧ್ರಪ್ರದೇಶದ ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಡು ಅವರು ಹಿಂದಿನ…

ಕೇಜ್ರಿವಾಲ್, ಸಿಸೋಡಿಯಾ, ಕವಿತಾ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ಕೇಜ್ರಿವಾಲ್, ಸಿಸೋಡಿಯಾ, ಕವಿತಾ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ ನವದೆಹಲಿ, ಜು. 25: ಅಬಕಾರಿ ಹಗರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಮತ್ತು ಭ್ರಷ್ಟಾಚಾರ ಪ್ರಕರಣಗಳಲ್ಲಿ ಮುಖ್ಯಮಂತ್ರಿ…

ಕೇಂದ್ರ ಬಜೆಟ್‌ನಲ್ಲಿ ತಾರತಮ್ಯ: ಪ್ರತಿಭಟನೆಗೆ ಡಿಎಂಕೆ ಕರೆ

ಕೇಂದ್ರ ಬಜೆಟ್‌ನಲ್ಲಿ ತಾರತಮ್ಯ: ಪ್ರತಿಭಟನೆಗೆ ಡಿಎಂಕೆ ಕರೆ ಚೆನ್ನೈ, ಜು. 25: ಇತ್ತೀಚಿನ ಕೇಂದ್ರ ಬಜೆಟ್‌ನಲ್ಲಿ ತಮಿಳುನಾಡಿಗೆ ದ್ರೋಹ ಬಗೆಯಲಾಗಿದೆ ಎಂದು ಆರೋಪಿಸಿ, ಕೇಂದ್ರ ಸರ್ಕಾರದ ನಡೆ…

ನೀಟ್: ಪರಿಷ್ಕೃತ ಅಂಕಗಳ ಫಲಿತಾಂಶಗಳ ಬಿಡುಗಡೆ ಮಾಡದ ಕೇಂದ್ರ

ನೀಟ್: ಪರಿಷ್ಕೃತ ಅಂಕಗಳ ಫಲಿತಾಂಶಗಳ ಬಿಡುಗಡೆ ಮಾಡದ ಕೇಂದ್ರ ನವದೆಹಲಿ, ಜು. 25: ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ (ಎನ್‌ಟಿಎ)ಯು ಇಂದು ಪರಿಷ್ಕೃತ ನೀಟ್ ಯುಜಿ 2024 ಫಲಿತಾಂಶಗಳನ್ನು…

ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಭೇಟಿಯಾದ ಸಂಸದ ಕೋಟಾ ಶ್ರೀನಿವಾಸ್ ಪೂಜಾರಿ

ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಭೇಟಿಯಾದ ಸಂಸದ ಕೋಟಾ ಶ್ರೀನಿವಾಸ್ ಪೂಜಾರಿ ನವದೆಹಲಿ : ಉಡುಪಿ ಮತ್ತು ಚಿಕ್ಕಮಗಳೂರು ಭಾಗದ ವಿವಿಧ ರೈಲ್ವೆ ಬೇಡಿಕೆ ಈಡೇರಿಸುವಂತೆ ಸಂಸದ…

ರಾಷ್ಟ್ರಪತಿ ಭವನದ ಐಕಾನಿಕ್ ಹಾಲ್‌ಗಳಿಗೆ ಮರುನಾಮಕರಣ

ರಾಷ್ಟ್ರಪತಿ ಭವನದ ಐಕಾನಿಕ್ ಹಾಲ್‌ಗಳಿಗೆ ಮರುನಾಮಕರಣ ನವದೆಹಲಿ : ರಾಷ್ಟ್ರಪತಿ ಭವನದಲ್ಲಿರುವ ಐಕಾನಿಕ್ ದರ್ಬಾರ್ ಹಾಲ್ ಮತ್ತು ಅಶೋಕ್ ಹಾಲ್ ಹೆಸರುಗಳನ್ನು ಮರುನಾಮಕರಣ ಮಾಡಲಾಗಿದೆ. ಕ್ರಮವಾಗಿ ಗಣತಂತ್ರ…

ಬಜೆಟ್ ಬಗ್ಗೆ ಜಾಗೃತಿ ಸಭೆ ನಡೆಸಲು ಬಿಜೆಪಿ ಹೈಕಮಾಂಡ್ ಸೂಚನೆ

ಬಜೆಟ್ ಬಗ್ಗೆ ಜಾಗೃತಿ ಸಭೆ ನಡೆಸಲು ಬಿಜೆಪಿ ಹೈಕಮಾಂಡ್ ಸೂಚನೆ ನವದೆಹಲಿ : ಬಜೆಟ್‌ನಲ್ಲಿ ವಿರೋಧ ಪಕ್ಷಗಳ ಆಡಳಿತ ರಾಜ್ಯಗಳಿಗೆ ತಾರತಮ್ಯ ಮಾಡಿ ಅನ್ಯಾಯ ಮಾಡಲಾಗಿದೆ ಎಂದು…

ರಾಯಧನ ವಿಧಿಸುವುದು ರಾಜ್ಯಗಳ ಹಕ್ಕು – ಸುಪ್ರೀಂಕೋರ್ಟ್

ರಾಯಧನ ವಿಧಿಸುವುದು ರಾಜ್ಯಗಳ ಹಕ್ಕು – ಸುಪ್ರೀಂಕೋರ್ಟ್ ನವದೆಹಲಿ : ಗಣಿಗಾರಿಕೆ ಮತ್ತು ಖನಿಜ-ಬಳಕೆಯ ಚಟುವಟಿಕೆಗಳ ಮೇಲೆ ರಾಯಧನವನ್ನು ವಿಧಿಸುವ ರಾಜ್ಯಗಳ ಹಕ್ಕುಗಳನ್ನು ಸುಪ್ರೀಂಕೋರ್ಟ್ ಎತ್ತಿಹಿಡಿದಿದೆ. ಪ್ರಕರಣದ…

ರೈತರು ಮತ್ತು ಸರ್ಕಾರದ ನಡುವೆ ವಿಶ್ವಾಸದ ಕೊರತೆಯಿದೆ ಎಂದ ಸುಪ್ರೀಂ

ರೈತರು ಮತ್ತು ಸರ್ಕಾರದ ನಡುವೆ ವಿಶ್ವಾಸದ ಕೊರತೆಯಿದೆ ಎಂದ ಸುಪ್ರೀಂ ನವದೆಹಲಿ, ಜು. 24: ಪಂಜಾಬ್-ಹರಿಯಾಣ ಗಡಿಯಲ್ಲಿ ಪ್ರತಿಭಟನೆ ನಡೆಸುತ್ತಿರುವ ರೈತರು ಮತ್ತು ಸರ್ಕಾರದ ನಡುವೆ ವಿಶ್ವಾಸದ…

ಅಗಸ್ಟ್ ಪಾಲಿನ ನೀರಿಗೆ ತಮಿಳನಾಡು ಬೇಡಿಕೆ

ಅಗಸ್ಟ್ ಪಾಲಿನ ನೀರಿಗೆ ತಮಿಳನಾಡು ಬೇಡಿಕೆ ನವದೆಹಲಿ : ಕಾವೇರಿ ಅಚ್ಚುಕಟ್ಟು ಪ್ರದೇಶಗಳಲ್ಲಿ ಉತ್ತಮ ಮಳೆಯಾಗುತ್ತಿದ್ದು ತಮಿಳುನಾಡಿಗೆ ಸಮರ್ಪಕ ನೀರು ಹರಿದು ಹೋಗುತ್ತಿರುವ ಹಿನ್ನಲೆ ಕಾವೇರಿ ನೀರು…

ಬಜೆಟ್‌ನಲ್ಲಿ ತಾರತಮ್ಯ ಆರೋಪ ಕೇಂದ್ರ ಸರ್ಕಾರದ ವಿರುದ್ಧ ವಿಪಕ್ಷಗಳ ಪ್ರತಿಭಟನೆ

ಬಜೆಟ್‌ನಲ್ಲಿ ತಾರತಮ್ಯ ಆರೋಪ ಕೇಂದ್ರ ಸರ್ಕಾರದ ವಿರುದ್ಧ ವಿಪಕ್ಷಗಳ ಪ್ರತಿಭಟನೆ ನವದೆಹಲಿ: 2024ರ ಬಜೆಟ್‌ನಲ್ಲಿ ‘ತಾರತಮ್ಯ’ ಮಾಡಲಾಗಿದೆ. ಎಲ್ಲಾ ರಾಜ್ಯಗಳಿಗೂ ಬಜೆಟ್‌ನಲ್ಲಿ ಸಮಾನ ಆದ್ಯತೆ ನೀಡಿಲ್ಲ ಎಂದು…

ರೈಲ್ವೆ ಕಾಮಗಾರಿಗಳಿಗೆ ಕರ್ನಾಟಕಕ್ಕೆ ₹7,559 ಕೋಟಿ ಅನುದಾನ – ಅಶ್ವಿನಿ ವೈಷ್ಣವ್

ರೈಲ್ವೆ ಕಾಮಗಾರಿಗಳಿಗೆ ಕರ್ನಾಟಕಕ್ಕೆ ₹7,559 ಕೋಟಿ ಅನುದಾನ – ಅಶ್ವಿನಿ ವೈಷ್ಣವ್ ನವದೆಹಲಿ : ಪ್ರಸಕ್ತ ಸಾಲಿನ ಬಜೆಟ್ನವದೆಹಲಿ  ನಲ್ಲಿ ಕರ್ನಾಟಕದಲ್ಲಿನ ರೈಲ್ವೆ ಕಾಮಗಾರಿಗಳಿಗೆ ₹7,559 ಕೋಟಿ…

ವಿಮಾನ ಪತನ, 18ಮಂದಿ ಧಾರುಣ ಸಾವು

ವಿಮಾನ ಪತನ, 18ಮಂದಿ ಧಾರುಣ ಸಾವು ಕಠ್ಮಂಡು : ನೇಪಾಳದ ಕಠ್ಮಂಡುವಿನ ತ್ರಿಭುವನ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಟೇಕ್ ಆಫ್ ವೇಳೆ ಸೌರ್ಯ ಏರ್‌ಲೈನ್ಸ್ ವಿಮಾನ 9N-AME…

ಯಾವ ರಾಜ್ಯವನ್ನು ಕಡೆಗಣಿಸಿಲ್ಲ, ಪ್ರತಿಪಕ್ಷಗಳ ಪ್ರತಿಭಟನೆ ದುರುದ್ದೇಶಪೂರ್ವಕ – ನಿರ್ಮಲ ಸೀತರಾಮನ್

ಯಾವ ರಾಜ್ಯವನ್ನು ಕಡೆಗಣಿಸಿಲ್ಲ, ಪ್ರತಿಪಕ್ಷಗಳ ಪ್ರತಿಭಟನೆ ದುರುದ್ದೇಶಪೂರ್ವಕ – ನಿರ್ಮಲ ಸೀತರಾಮನ್ ನವದೆಹಲಿ : ಈ ಬಾರಿಯ ಬಜೆಟ್ ಯಾವುದೇ ರಾಜ್ಯವನ್ನು ಕಡೆಗಣಿಸಿಲ್ಲ, ಕಾಂಗ್ರೆಸ್ ನೇತೃತ್ವದ ಪ್ರತಿಪಕ್ಷಗಳು…

ಮೊಬೈಲ್ ಫೋನ್, ಚಾರ್ಜರ್ ಬೆಲೆ ಇಳಿಕೆ : ನಿರ್ಮಲಾ ಸೀತಾರಾಮನ್ ಘೋಷಣೆ

ಮೊಬೈಲ್ ಫೋನ್, ಚಾರ್ಜರ್ ಬೆಲೆ ಇಳಿಕೆ : ನಿರ್ಮಲಾ ಸೀತಾರಾಮನ್ ಘೋಷಣೆ ನವದೆಹಲಿ:ಪ್ರಧಾನಿ ನರೇಂದ್ರ ಮೋದಿ ಅವರು ಮೂರನೇ ಬಾರಿಗೆ ಅಧಿಕಾರ ವಹಿಸಿಕೊಂಡ ನಂತರ ಸರ್ಕಾರ ತನ್ನ ಮೊದಲ ಪೂರ್ಣ ಬಜೆಟ್ ಮಂಡನೆಯಾಗುತ್ತಿದ್ದು, ಹಣಕಾಸು ನಿರ್ಮಲಾ ಸೀತಾರಾಮನ್ ಅವರು ಸತತ ಏಳನೇ ಬಾರಿಗೆ ಬಜೆಟ್ ಮಂಡಿಸುತ್ತಿದ್ದಾರೆ. ನಿರ್ಮಲಾ ಸೀತಾರಾಮನ್ ಅವರು ಇಂದು ಬಜೆಟ್ ಭಾಷಣದಲ್ಲಿ, ಬಜೆಟ್ ನಲ್ಲಿ ನಿಗದಿಪಡಿಸಿದ ಗುರಿಗಳನ್ನು…

‘ಆಭರಣ ಪ್ರಿಯ’ರಿಗೆ ಸಂತಸದ ಸುದ್ದಿ: ಚಿನ್ನ, ಬೆಳ್ಳಿ ಬೆಲೆಯಲ್ಲಿ 4,000 ರೂ.ವರೆಗೆ ಇಳಿಕೆ

‘ಆಭರಣ ಪ್ರಿಯ’ರಿಗೆ ಸಂತಸದ ಸುದ್ದಿ: ಚಿನ್ನ, ಬೆಳ್ಳಿ ಬೆಲೆಯಲ್ಲಿ 4,000 ರೂ.ವರೆಗೆ ಇಳಿಕೆ ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಗಳವಾರ ಬಜೆಟ್ ಮಂಡಿಸುವಾಗ…

23-  50 ವರ್ಷ ಮೇಲ್ಪಟ್ಟ ಶಿಕ್ಷಕರ ವರ್ಗಾವಣೆ ಮಾಡುವಂತಿಲ್ಲ ಎಂದು ಕರ್ನಾಟಕ ಹೈಕೋರ್ಟ್‌ ಖಡಕ್‌ ಆದೇಶ ಹೊರಡಿಸಿದೆ

23-  50 ವರ್ಷ ಮೇಲ್ಪಟ್ಟ ಶಿಕ್ಷಕರ ವರ್ಗಾವಣೆ ಮಾಡುವಂತಿಲ್ಲ ಎಂದು ಕರ್ನಾಟಕ ಹೈಕೋರ್ಟ್‌ ಖಡಕ್‌ ಆದೇಶ ಹೊರಡಿಸಿದೆ ಬೆಂಗಳೂರು,ಜು. 23-  50 ವರ್ಷ ಮೇಲ್ಪಟ್ಟ ಶಿಕ್ಷಕರ ವರ್ಗಾವಣೆ…