ಬಿಜೆಪಿ ಸೇರ್ಪಡೆಯಾದ ಅರವಿಂದರ್ ಸಿಂಗ್ ಲವ್ಲಿ ನವದೆಹಲಿ : ಆಪ್ ಜೊತೆಗಿನ ಮೈತ್ರಿ ಖಂಡಿಸಿ ಕಾಂಗ್ರೇಸ್ ದೆಹಲಿ ರಾಜ್ಯಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಅರವಿಂದರ್ ಸಿಂಗ್ ಲವ್ಲಿ…
ಚುನಾವಣಾ ಖರ್ಚಿಗೆ ಹಣವಿಲ್ಲ, ಪಕ್ಷವೂ ಕೊಡ್ತಿಲ್ಲ ಟಿಕೆಟ್ ಮರಳಿಸಲು ನಿರ್ಧರಿಸಿದ ಕೈ ಅಭ್ಯರ್ಥಿ ಭುವನೇಶ್ವರ್ : ಚುನಾವಣಾ ಪ್ರಚಾರಗಳಿಗೆ ಹಣಕಾಸಿನ ನೆರವು ನೀಡಿಲ್ಲ ಎಂದು ಆರೋಪಿಸಿರುವ ಒಡಿಶಾದ…
ಜಾಗತಿಕ ವೇದಿಕೆಯಲ್ಲಿ ಭಾರತವಲ್ಲ ಈಗ ಪಾಕಿಸ್ತಾನ ಅಳುತ್ತಿದೆ ಕಾಂಗ್ರೇಸ್ನದು ಹೇಡಿ ಸರ್ಕಾರ ಎಂದ ಪ್ರಧಾನಿ ಮೋದಿ ನವದೆಹಲಿ : ಹಿಂದೆ ಭಾರತದಲ್ಲಿ ಭಯೋತ್ಪಾದಕ ದಾಳಿಯ ನಂತರ ಕಾಂಗ್ರೆಸ್ನ…
ಲೈಂಗಿಕ ದೌರ್ಜ್ಯನ್ಯದ ಆರೋಪದ ಬೆನ್ನಲ್ಲಿ ರಾಜಭವನಕ್ಕೆ ಪೊಲೀಸರಿಗೆ ಪ್ರವೇಶ ನಿಷೇಧಿಸಿದ ಗವರ್ನರ್ ಕೋಲ್ಕತ್ತಾ, ಮೇ 4: ಪಶ್ಚಿಮ ಬಂಗಾಳದ ರಾಜ್ಯಪಾಲ ಸಿ.ವಿ.ಆನಂದ ಬೋಸ್ ವಿರುದ್ಧ ನಿನ್ನೆ ರಾಜಭವನದ…
ರೋಹಿತ್ ವೇಮುಲಾ ಪ್ರಕರಣ ಮರುತನಿಖೆ ಒತ್ತಾಯಿಸಿ ತೆಲಂಗಾಣ ಸಿಎಂ ಭೇಟಿ ಮಾಡಿದ ರಾಧಿಕಾ ವೇಮುಲಾ ಹೈದರಾಬಾದ್, ಮೇ 4: ಹೈದರಾಬಾದ್ ವಿಶ್ವವಿದ್ಯಾಲಯದ ಪಿಎಚ್ಡಿ ವಿದ್ಯಾರ್ಥಿ ರೋಹಿತ್ ವೇಮುಲಾ…
ಅಮಿತ್ ಶಾ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲು ಹೈದರಾಬಾದ್, ಮೇ 4: ಚುನಾವಣೆ ಪ್ರಚಾರದಲ್ಲಿ ಮಕ್ಕಳನ್ನು ಬಳಸಿಕೊಂಡ ಹಿನ್ನೆಲೆ ಮಾದರಿ ನೀತಿ ಸಂಹಿತೆ ಉಲ್ಲಂಘನೆ ಆರೋಪದಲ್ಲಿ ಕೇಂದ್ರ…
ಮಣಿಪುರ ಹಿಂಸಾಚಾರಕ್ಕೆ ಬಲಿಯಾದವರ ಬಗ್ಗೆ ಸ್ವಲ್ಪವೂ ಸಹಾನುಭೂತಿ ಇಲ್ಲದ ಮೋದಿ: ಮಲ್ಲಿಕಾರ್ಜುನ ಖರ್ಗೆ ನವದೆಹಲಿ, ಮೇ 4: ಮಣಿಪುರದ ಪರಿಸ್ಥಿತಿಯ ಬಗ್ಗೆ ಮೋದಿ ಸರಕಾರ ನಿರಾಸಕ್ತಿಯನ್ನು ಹೊಂದಿದ್ದು,…
ಉತ್ತರಕನ್ನಡ ಜಿಲ್ಲೆಯ ಜನ ರಾಜಕೀಯವಾಗಿ ಪ್ರಜ್ಞಾವಂತರು: ನುಡಿದಂತೆ ನಡೆಯುವವರನ್ನು ಗುರುತಿಸುವ ಪ್ರಜ್ಞಾವಂತಿಕೆ ಇವರಿಗಿದೆ: ಸಿ.ಎಂ.ಸಿದ್ದರಾಮಯ್ಯ ಮೆಚ್ಚುಗೆ ನನಗೆ ಅಧಿಕಾರ ಕೊಡಿ. 100 ದಿನದಲ್ಲಿ ಕಪ್ಪುಹಣ ತಂದು ಭಾರತೀಯರ…
ನರೇಂದ್ರ ಮೋದಿಯವರು ಒಬ್ಬ ಒಳ್ಳೆಯ ನಾಟಕಕಾರ, ಇವೆಂಟ್ ಮ್ಯಾನೇಜರ್ ಅಷ್ಟೇ: ಮುಖ್ಯಮಂತ್ರಿ ಸಿದ್ದರಾಮಯ್ಯ ವಾಗ್ದಾಳಿ ಉತ್ತರಕನ್ನಡ ಲೋಕಸಭಾ ಚುನಾವಣೆಯಲ್ಲಿ ಬದಲಾವಣೆಯ ಗಾಳಿ ಜೋರಾಗಿ ಬೀಸುತ್ತಿದೆ. ಹೊಸ ಬದಲಾವಣೆಗೆ…
ಗಾಂಧಿ ಕುಟುಂಬದ ಭದ್ರಕೋಟೆ ರಾಯ್ ಬರೇಲಿ ನವದೆಹಲಿ : ಗಾಂಧಿ ಕುಟುಂಬದ ಭದ್ರಕೋಟೆ ಉತ್ತರ ಪ್ರದೇಶದ ರಾಯ್ ಬರೇಲಿಯಿಂದ ರಾಹುಲ್ ಗಾಂಧಿ ಸ್ಪರ್ಧಿಸಿದ್ದಾರೆ. ಇಂದು ಸೋನಿಯಗಾಂಧಿ, ಪ್ರಿಯಾಂಕಗಾಂಧಿ,…
ಕೇಜ್ರಿವಾಲ್ ಮಧ್ಯಂತರ ಜಾಮೀನು ಅರ್ಜಿ ಪರಿಗಣಿಸಬಹುದಾಗಿದೆ – ಸುಪ್ರೀಂ ನವದೆಹಲಿ : ಪ್ರಕರಣದ ತನಿಖೆ ವಿಳಂಬವಾಗುವುದಾದರೆ ಲೋಕಸಭೆ ಚುನಾವಣೆ ಉದ್ದೇಶಗಳ ಹಿನ್ನಲೆ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ…
ಬಾಲಕನ ಕತ್ತು ಸೀಳಿದ ಕಾಳಿದೇವಿ ಪಾತ್ರಧಾರಿ ಕಾನ್ಪುರ, ಮೇ 3: ಕಾರ್ಯಕ್ರಮವೊಂದರಲ್ಲಿ ಕಾಳಿದೇವಿಯ ಪಾತ್ರಧಾರಿ ಬಾಲಕನ ಕತ್ತು ಸೀಳಿರುವ ಘಟನೆ ಉತ್ತರ ಪ್ರದೇಶದ ಕಾನ್ಪುರದಲ್ಲಿ ನಡೆದಿದೆ. ಘಟನೆಯ…
ಧರ್ಮವನ್ನು ಆಯುಧವನ್ನಾಗಿ ಬಳಸುತ್ತಿರುವ ಬಿಜೆಪಿ: ಪರಕಾಲ ಪ್ರಭಾಕರ್ ಕೋಲ್ಕತ್ತಾ, ಮೇ 3: ಬಿಜೆಪಿ ಆಡಳಿತದ ನವ ಭಾರತದಲ್ಲಿ ರಾಜಕೀಯ ಉದ್ದೇಶಗಳಿಗಾಗಿ ಧರ್ಮವನ್ನು ಆಯುಧವನ್ನಾಗಿಸಲಾಗಿದೆ ಎಂದು ಕೇಂದ್ರ ವಿತ್ತ…
ಬ್ರಿಜ್ ಭೂಷಣ್ ಪುತ್ರನಿಗೆ ಬಿಜೆಪಿ ಟಿಕೆಟ್: ನಿರಾಶೆ ವ್ಯಕ್ತಪಡಿಸಿದ ಕುಸ್ತಿಪಟುಗಳು ನವದೆಹಲಿ, ಮೇ 3: ಕುಸ್ತಿಪಟುಗಳಿಗೆ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಿಜೆಪಿ ಸಂಸದ, ಭಾರತೀಯ ಕುಸ್ತಿ ಫೆಡರೇಶನ್…
ಪ್ರಜ್ವಲ್ರೇವಣ್ಣ ವಿರುದ್ಧ ಲುಕ್ಔಟ್ ನೋಟಿಸ್ ಜಾರಿ ಮಾಡಿದ ಸರ್ಕಾರ ಬೆಂಗಳೂರು: ರಾಷ್ಟ್ರ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿರುವ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ ಕ್ಷಣಕ್ಕೊಂದು…
ಸುಪ್ರೀಂ ಕೋರ್ಟ್ ನಿರ್ದೇಶನದ ಮೇರೆಗೆ, ಚುನಾವಣಾ ಆಯೋಗವು ಸಿಂಬಲ್ ಲೋಡಿಂಗ್ ಯುನಿಟ್ ಕಾರ್ಯಾಚರಣೆ ನವದೆಹಲಿ : ಸುಪ್ರೀಂ ಕೋರ್ಟ್ ನಿರ್ದೇಶನದ ಮೇರೆಗೆ, ಚುನಾವಣಾ ಆಯೋಗವು ಸಿಂಬಲ್ ಲೋಡಿಂಗ್…
ಕಾವೇರಿ ನೀರು -ತಮಿಳುನಾಡು ಅರ್ಜಿಯನ್ನು ತಿರಸ್ಕರಿಸಿದೆ- ನೀರು ನಿಯಂತ್ರಣ ಸಮಿತಿ ಕರ್ನಾಟಕ ರಾಜ್ಯದಲ್ಲಿ ತೀವ್ರ ಬರಗಾಲ ಆವರಿಸಿದ್ದು, ಕುಡಿಯುವ ನೀರಿಗೂ ಹಾಹಾಕಾರ ಶುರುವಾಗಿದೆ. ಇದರ ನಡುವೆ ಏಪ್ರಿಲ್…
ರಾಜತಾಂತ್ರಿಕ ಪಾಸ್ಪೊರ್ಟ್ ರದ್ದಿಗೆ ಕೋರ್ಟ್ ಆದೇಶ ಅಗತ್ಯ ನವದೆಹಲಿ : ಲೈಗಿಂಕ ಕಿರುಕುಳ ಆರೋಪ ಎದುರಿಸುತ್ತಿರುವ ಪ್ರಜ್ವಲ್ ರೇವಣ್ಣ ರಾಜತಾಂತ್ರಿಕ ಪಾಸ್ಪೊರ್ಟ್ ಸಹಾಯದಿಂದ ಜರ್ಮನಿಗೆ ತೆರಳಿದ್ದಾರೆ, ವಿಶೇಷ…