ಕೋಟೆಯಲ್ಲಿರುವ ಚಕ್ರವರ್ತಿಗೆ ಜನರ ಕಷ್ಟಗಳು ಗೊತ್ತಿಲ್ಲ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಪ್ರಿಯಾಂಕ ಟೀಕೆ

ಕೋಟೆಯಲ್ಲಿರುವ ಚಕ್ರವರ್ತಿಗೆ ಜನರ ಕಷ್ಟಗಳು ಗೊತ್ತಿಲ್ಲ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಪ್ರಿಯಾಂಕ ಟೀಕೆ ಅಹ್ಮದಬಾದ್ : ಎಐಸಿಸಿ ಮಾಜಿ ಅಧ್ಯಕ್ಷ, ಸಂಸದ ರಾಹುಲ್ ಗಾಂಧಿ ಅವರನ್ನ…

ಬಿಜೆಪಿ ಸೇರ್ಪಡೆಯಾದ ಅರವಿಂದರ್ ಸಿಂಗ್ ಲವ್ಲಿ

ಬಿಜೆಪಿ ಸೇರ್ಪಡೆಯಾದ ಅರವಿಂದರ್ ಸಿಂಗ್ ಲವ್ಲಿ ನವದೆಹಲಿ : ಆಪ್ ಜೊತೆಗಿನ ಮೈತ್ರಿ ಖಂಡಿಸಿ ಕಾಂಗ್ರೇಸ್ ದೆಹಲಿ ರಾಜ್ಯಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಅರವಿಂದರ್ ಸಿಂಗ್ ಲವ್ಲಿ…

ಚುನಾವಣಾ ಖರ್ಚಿಗೆ ಹಣವಿಲ್ಲ, ಪಕ್ಷವೂ ಕೊಡ್ತಿಲ್ಲ ಟಿಕೆಟ್ ಮರಳಿಸಲು ನಿರ್ಧರಿಸಿದ ಕೈ ಅಭ್ಯರ್ಥಿ

ಚುನಾವಣಾ ಖರ್ಚಿಗೆ ಹಣವಿಲ್ಲ, ಪಕ್ಷವೂ ಕೊಡ್ತಿಲ್ಲ ಟಿಕೆಟ್ ಮರಳಿಸಲು ನಿರ್ಧರಿಸಿದ ಕೈ ಅಭ್ಯರ್ಥಿ ಭುವನೇಶ್ವರ್ : ಚುನಾವಣಾ ಪ್ರಚಾರಗಳಿಗೆ ಹಣಕಾಸಿನ ನೆರವು ನೀಡಿಲ್ಲ ಎಂದು ಆರೋಪಿಸಿರುವ ಒಡಿಶಾದ…

ಜಾಗತಿಕ ವೇದಿಕೆಯಲ್ಲಿ ಭಾರತವಲ್ಲ ಈಗ ಪಾಕಿಸ್ತಾನ ಅಳುತ್ತಿದೆ ಕಾಂಗ್ರೇಸ್‌ನದು ಹೇಡಿ ಸರ್ಕಾರ ಎಂದ ಪ್ರಧಾನಿ ಮೋದಿ

ಜಾಗತಿಕ ವೇದಿಕೆಯಲ್ಲಿ ಭಾರತವಲ್ಲ ಈಗ ಪಾಕಿಸ್ತಾನ ಅಳುತ್ತಿದೆ ಕಾಂಗ್ರೇಸ್‌ನದು ಹೇಡಿ ಸರ್ಕಾರ ಎಂದ ಪ್ರಧಾನಿ ಮೋದಿ ನವದೆಹಲಿ : ಹಿಂದೆ ಭಾರತದಲ್ಲಿ ಭಯೋತ್ಪಾದಕ ದಾಳಿಯ ನಂತರ ಕಾಂಗ್ರೆಸ್‌ನ…

ಲೈಂಗಿಕ ದೌರ್ಜ್ಯನ್ಯದ ಆರೋಪದ ಬೆನ್ನಲ್ಲಿ ರಾಜಭವನಕ್ಕೆ ಪೊಲೀಸರಿಗೆ ಪ್ರವೇಶ ನಿಷೇಧಿಸಿದ ಗವರ್ನರ್‌

ಲೈಂಗಿಕ ದೌರ್ಜ್ಯನ್ಯದ ಆರೋಪದ ಬೆನ್ನಲ್ಲಿ ರಾಜಭವನಕ್ಕೆ ಪೊಲೀಸರಿಗೆ ಪ್ರವೇಶ ನಿಷೇಧಿಸಿದ ಗವರ್ನರ್‌ ಕೋಲ್ಕತ್ತಾ, ಮೇ 4: ಪಶ್ಚಿಮ ಬಂಗಾಳದ ರಾಜ್ಯಪಾಲ ಸಿ.ವಿ.ಆನಂದ ಬೋಸ್ ವಿರುದ್ಧ ನಿನ್ನೆ ರಾಜಭವನದ…

ಪ್ರಜ್ವಲ್ ರೇವಣ್ಣ ಪ್ರಕರಣ: ಸಂತ್ರಸ್ತರ ನೆರವಿಗೆ ನಿಲ್ಲುವಂತೆ ಸಿಎಂಗೆ ರಾಹುಲ್ ಗಾಂಧಿ ಪತ್ರ

ಪ್ರಜ್ವಲ್ ರೇವಣ್ಣ ಪ್ರಕರಣ: ಸಂತ್ರಸ್ತರ ನೆರವಿಗೆ ನಿಲ್ಲುವಂತೆ ಸಿಎಂಗೆ ರಾಹುಲ್ ಗಾಂಧಿ ಪತ್ರ ನವದೆಹಲಿ, ಮೇ. 4: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರಿಂದ ಲೈಂಗಿಕ ದೌರ್ಜನ್ಯಕ್ಕೆ…

ರೋಹಿತ್‌ ವೇಮುಲಾ ಪ್ರಕರಣ ಮರುತನಿಖೆ ಒತ್ತಾಯಿಸಿ ತೆಲಂಗಾಣ ಸಿಎಂ ಭೇಟಿ ಮಾಡಿದ ರಾಧಿಕಾ ವೇಮುಲಾ

ರೋಹಿತ್‌ ವೇಮುಲಾ ಪ್ರಕರಣ ಮರುತನಿಖೆ ಒತ್ತಾಯಿಸಿ ತೆಲಂಗಾಣ ಸಿಎಂ ಭೇಟಿ ಮಾಡಿದ ರಾಧಿಕಾ ವೇಮುಲಾ ಹೈದರಾಬಾದ್, ಮೇ 4: ಹೈದರಾಬಾದ್ ವಿಶ್ವವಿದ್ಯಾಲಯದ ಪಿಎಚ್‌ಡಿ ವಿದ್ಯಾರ್ಥಿ ರೋಹಿತ್ ವೇಮುಲಾ…

ಅಮಿತ್‌ ಶಾ ವಿರುದ್ಧ ಕ್ರಿಮಿನಲ್‌ ಪ್ರಕರಣ ದಾಖಲು

ಅಮಿತ್‌ ಶಾ ವಿರುದ್ಧ ಕ್ರಿಮಿನಲ್‌ ಪ್ರಕರಣ ದಾಖಲು ಹೈದರಾಬಾದ್, ಮೇ 4: ಚುನಾವಣೆ ಪ್ರಚಾರದಲ್ಲಿ ಮಕ್ಕಳನ್ನು ಬಳಸಿಕೊಂಡ ಹಿನ್ನೆಲೆ ಮಾದರಿ ನೀತಿ ಸಂಹಿತೆ ಉಲ್ಲಂಘನೆ ಆರೋಪದಲ್ಲಿ ಕೇಂದ್ರ…

ಮಣಿಪುರ ಹಿಂಸಾಚಾರಕ್ಕೆ ಬಲಿಯಾದವರ ಬಗ್ಗೆ ಸ್ವಲ್ಪವೂ ಸಹಾನುಭೂತಿ ಇಲ್ಲದ ಮೋದಿ: ಮಲ್ಲಿಕಾರ್ಜುನ ಖರ್ಗೆ

ಮಣಿಪುರ ಹಿಂಸಾಚಾರಕ್ಕೆ ಬಲಿಯಾದವರ ಬಗ್ಗೆ ಸ್ವಲ್ಪವೂ ಸಹಾನುಭೂತಿ ಇಲ್ಲದ ಮೋದಿ: ಮಲ್ಲಿಕಾರ್ಜುನ ಖರ್ಗೆ ನವದೆಹಲಿ, ಮೇ 4: ಮಣಿಪುರದ ಪರಿಸ್ಥಿತಿಯ ಬಗ್ಗೆ ಮೋದಿ ಸರಕಾರ ನಿರಾಸಕ್ತಿಯನ್ನು ಹೊಂದಿದ್ದು,…

ಉತ್ತರಕನ್ನಡ ಜಿಲ್ಲೆಯ ಜನ ರಾಜಕೀಯವಾಗಿ ಪ್ರಜ್ಞಾವಂತರು: ನುಡಿದಂತೆ ನಡೆಯುವವರನ್ನು ಗುರುತಿಸುವ ಪ್ರಜ್ಞಾವಂತಿಕೆ ಇವರಿಗಿದೆ: ಸಿ.ಎಂ.ಸಿದ್ದರಾಮಯ್ಯ ಮೆಚ್ಚುಗೆ

ಉತ್ತರಕನ್ನಡ ಜಿಲ್ಲೆಯ ಜನ ರಾಜಕೀಯವಾಗಿ ಪ್ರಜ್ಞಾವಂತರು: ನುಡಿದಂತೆ ನಡೆಯುವವರನ್ನು ಗುರುತಿಸುವ ಪ್ರಜ್ಞಾವಂತಿಕೆ ಇವರಿಗಿದೆ: ಸಿ.ಎಂ.ಸಿದ್ದರಾಮಯ್ಯ ಮೆಚ್ಚುಗೆ ನನಗೆ ಅಧಿಕಾರ ಕೊಡಿ. 100 ದಿನದಲ್ಲಿ ಕಪ್ಪುಹಣ ತಂದು ಭಾರತೀಯರ…

ನರೇಂದ್ರ ಮೋದಿಯವರು ಒಬ್ಬ ಒಳ್ಳೆಯ ನಾಟಕಕಾರ, ಇವೆಂಟ್ ಮ್ಯಾನೇಜರ್ ಅಷ್ಟೇ: ಮುಖ್ಯಮಂತ್ರಿ ಸಿದ್ದರಾಮಯ್ಯ ವಾಗ್ದಾಳಿ

ನರೇಂದ್ರ ಮೋದಿಯವರು ಒಬ್ಬ ಒಳ್ಳೆಯ ನಾಟಕಕಾರ, ಇವೆಂಟ್ ಮ್ಯಾನೇಜರ್ ಅಷ್ಟೇ: ಮುಖ್ಯಮಂತ್ರಿ ಸಿದ್ದರಾಮಯ್ಯ ವಾಗ್ದಾಳಿ ಉತ್ತರಕನ್ನಡ ಲೋಕಸಭಾ ಚುನಾವಣೆಯಲ್ಲಿ ಬದಲಾವಣೆಯ ಗಾಳಿ ಜೋರಾಗಿ ಬೀಸುತ್ತಿದೆ. ಹೊಸ ಬದಲಾವಣೆಗೆ…

“ಹೆದರಬೇಡಿ, ಹೆದರಿ ಓಡಬೇಡಿ” ರಾಹುಲ್ ಗಾಂಧಿ ವ್ಯಂಗ್ಯ ಮಾಡಿದ ಮೋದಿ

“ಹೆದರಬೇಡಿ, ಹೆದರಿ ಓಡಬೇಡಿ” ರಾಹುಲ್ ಗಾಂಧಿ ವ್ಯಂಗ್ಯ ಮಾಡಿದ ಮೋದಿ ನವದೆಹಲಿ : ಕೇರಳದ ವಯನಾಡಿನಲ್ಲಿ ಚುನಾವಣೆ ಬಳಿಕ ರಾಹುಲ್ ಗಾಂಧಿ ಬೇರೇಡೆ ಮುಖ ಮಾಡಲಿದ್ದಾರೆ ಎಂದು…

ಗಾಂಧಿ ಕುಟುಂಬದ ಭದ್ರಕೋಟೆ ರಾಯ್ ಬರೇಲಿ

ಗಾಂಧಿ ಕುಟುಂಬದ ಭದ್ರಕೋಟೆ ರಾಯ್ ಬರೇಲಿ ನವದೆಹಲಿ : ಗಾಂಧಿ ಕುಟುಂಬದ ಭದ್ರಕೋಟೆ ಉತ್ತರ ಪ್ರದೇಶದ ರಾಯ್ ಬರೇಲಿಯಿಂದ ರಾಹುಲ್ ಗಾಂಧಿ ಸ್ಪರ್ಧಿಸಿದ್ದಾರೆ. ಇಂದು ಸೋನಿಯಗಾಂಧಿ, ಪ್ರಿಯಾಂಕಗಾಂಧಿ,…

ಕೇಜ್ರಿವಾಲ್ ಮಧ್ಯಂತರ ಜಾಮೀನು ಅರ್ಜಿ ಪರಿಗಣಿಸಬಹುದಾಗಿದೆ – ಸುಪ್ರೀಂ

ಕೇಜ್ರಿವಾಲ್ ಮಧ್ಯಂತರ ಜಾಮೀನು ಅರ್ಜಿ ಪರಿಗಣಿಸಬಹುದಾಗಿದೆ – ಸುಪ್ರೀಂ ನವದೆಹಲಿ : ಪ್ರಕರಣದ ತನಿಖೆ ವಿಳಂಬವಾಗುವುದಾದರೆ ಲೋಕಸಭೆ ಚುನಾವಣೆ ಉದ್ದೇಶಗಳ ಹಿನ್ನಲೆ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ…

ಬಾಲಕನ ಕತ್ತು ಸೀಳಿದ ಕಾಳಿದೇವಿ ಪಾತ್ರಧಾರಿ

ಬಾಲಕನ ಕತ್ತು ಸೀಳಿದ ಕಾಳಿದೇವಿ ಪಾತ್ರಧಾರಿ ಕಾನ್ಪುರ, ಮೇ 3: ಕಾರ್ಯಕ್ರಮವೊಂದರಲ್ಲಿ ಕಾಳಿದೇವಿಯ ಪಾತ್ರಧಾರಿ ಬಾಲಕನ ಕತ್ತು ಸೀಳಿರುವ ಘಟನೆ ಉತ್ತರ ಪ್ರದೇಶದ ಕಾನ್ಪುರದಲ್ಲಿ ನಡೆದಿದೆ. ಘಟನೆಯ…

ಧರ್ಮವನ್ನು ಆಯುಧವನ್ನಾಗಿ ಬಳಸುತ್ತಿರುವ ಬಿಜೆಪಿ: ಪರಕಾಲ ಪ್ರಭಾಕರ್

ಧರ್ಮವನ್ನು ಆಯುಧವನ್ನಾಗಿ ಬಳಸುತ್ತಿರುವ ಬಿಜೆಪಿ: ಪರಕಾಲ ಪ್ರಭಾಕರ್ ಕೋಲ್ಕತ್ತಾ, ಮೇ 3: ಬಿಜೆಪಿ ಆಡಳಿತದ ನವ ಭಾರತದಲ್ಲಿ ರಾಜಕೀಯ ಉದ್ದೇಶಗಳಿಗಾಗಿ ಧರ್ಮವನ್ನು ಆಯುಧವನ್ನಾಗಿಸಲಾಗಿದೆ ಎಂದು ಕೇಂದ್ರ ವಿತ್ತ…

ಬ್ರಿಜ್ ಭೂಷಣ್ ಪುತ್ರನಿಗೆ ಬಿಜೆಪಿ ಟಿಕೆಟ್‌: ನಿರಾಶೆ ವ್ಯಕ್ತಪಡಿಸಿದ ಕುಸ್ತಿಪಟುಗಳು

ಬ್ರಿಜ್ ಭೂಷಣ್ ಪುತ್ರನಿಗೆ ಬಿಜೆಪಿ ಟಿಕೆಟ್‌: ನಿರಾಶೆ ವ್ಯಕ್ತಪಡಿಸಿದ ಕುಸ್ತಿಪಟುಗಳು ನವದೆಹಲಿ, ಮೇ 3: ಕುಸ್ತಿಪಟುಗಳಿಗೆ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಿಜೆಪಿ ಸಂಸದ, ಭಾರತೀಯ ಕುಸ್ತಿ ಫೆಡರೇಶನ್‌…

ಶಿವಸೇನೆ ನಾಯಕರನ್ನು ಕರೆತರಬೇಕಿದ್ದ ಕಾಪ್ಟರ್ ಪತನ

ಶಿವಸೇನೆ ನಾಯಕರನ್ನು ಕರೆತರಬೇಕಿದ್ದ ಕಾಪ್ಟರ್ ಪತನ ಮುಂಬೈ, ಮೇ 3: ಶಿವಸೇನೆ ನಾಯಕರನ್ನು ಕರೆತರಲು ಹೊರಟಿದ್ದ ಹೆಲಿಕಾಪ್ಟರ್ ಪತನಗೊಂಡಿರುವ ಘಟನೆ ಮಹಾರಾಷ್ಟ್ರದ ರಾಯಗಢದಲ್ಲಿ ಶುಕ್ರವಾರ ನಡೆದಿದೆ. ಹೆಲಿಕಾಪ್ಟರ್‌…

ಪ್ರಜ್ವಲ್​ರೇವಣ್ಣ ವಿರುದ್ಧ ಲುಕ್​ಔಟ್​ ನೋಟಿಸ್​ ಜಾರಿ ಮಾಡಿದ ಸರ್ಕಾರ

ಪ್ರಜ್ವಲ್​ರೇವಣ್ಣ ವಿರುದ್ಧ ಲುಕ್​ಔಟ್​ ನೋಟಿಸ್​ ಜಾರಿ ಮಾಡಿದ ಸರ್ಕಾರ ಬೆಂಗಳೂರು: ರಾಷ್ಟ್ರ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿರುವ ಸಂಸದ ಪ್ರಜ್ವಲ್​ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ ಕ್ಷಣಕ್ಕೊಂದು…

ಸುಪ್ರೀಂ ಕೋರ್ಟ್ ನಿರ್ದೇಶನದ ಮೇರೆಗೆ, ಚುನಾವಣಾ ಆಯೋಗವು ಸಿಂಬಲ್ ಲೋಡಿಂಗ್ ಯುನಿಟ್ ಕಾರ್ಯಾಚರಣೆ

ಸುಪ್ರೀಂ ಕೋರ್ಟ್ ನಿರ್ದೇಶನದ ಮೇರೆಗೆ, ಚುನಾವಣಾ ಆಯೋಗವು ಸಿಂಬಲ್ ಲೋಡಿಂಗ್ ಯುನಿಟ್ ಕಾರ್ಯಾಚರಣೆ ನವದೆಹಲಿ : ಸುಪ್ರೀಂ ಕೋರ್ಟ್ ನಿರ್ದೇಶನದ ಮೇರೆಗೆ, ಚುನಾವಣಾ ಆಯೋಗವು ಸಿಂಬಲ್ ಲೋಡಿಂಗ್…

ಕಾವೇರಿ ನೀರು -ತಮಿಳುನಾಡು ಅರ್ಜಿಯನ್ನು ತಿರಸ್ಕರಿಸಿದೆ- ನೀರು ನಿಯಂತ್ರಣ ಸಮಿತಿ

ಕಾವೇರಿ ನೀರು -ತಮಿಳುನಾಡು ಅರ್ಜಿಯನ್ನು ತಿರಸ್ಕರಿಸಿದೆ- ನೀರು ನಿಯಂತ್ರಣ ಸಮಿತಿ ಕರ್ನಾಟಕ ರಾಜ್ಯದಲ್ಲಿ ತೀವ್ರ ಬರಗಾಲ ಆವರಿಸಿದ್ದು, ಕುಡಿಯುವ ನೀರಿಗೂ ಹಾಹಾಕಾರ ಶುರುವಾಗಿದೆ. ಇದರ ನಡುವೆ ಏಪ್ರಿಲ್…

ರಾಜತಾಂತ್ರಿಕ ಪಾಸ್‌ಪೊರ್ಟ್ ರದ್ದಿಗೆ ಕೋರ್ಟ್ ಆದೇಶ ಅಗತ್ಯ

ರಾಜತಾಂತ್ರಿಕ ಪಾಸ್‌ಪೊರ್ಟ್ ರದ್ದಿಗೆ ಕೋರ್ಟ್ ಆದೇಶ ಅಗತ್ಯ ನವದೆಹಲಿ : ಲೈಗಿಂಕ ಕಿರುಕುಳ ಆರೋಪ ಎದುರಿಸುತ್ತಿರುವ ಪ್ರಜ್ವಲ್ ರೇವಣ್ಣ ರಾಜತಾಂತ್ರಿಕ ಪಾಸ್‌ಪೊರ್ಟ್ ಸಹಾಯದಿಂದ ಜರ್ಮನಿಗೆ ತೆರಳಿದ್ದಾರೆ, ವಿಶೇಷ…

ಕಾಂಗ್ರೇಸ್ ಇಲ್ಲಿ ಸಾಯುತ್ತಿದೆ, ಪಾಕಿಸ್ತಾನ ಅಲ್ಲಿ ಅಳುತ್ತಿದೆ ಗುಜುರಾತ್ ನಲ್ಲಿ ಕೈ ವಿರುದ್ಧ ಮೋದಿ ವಾಗ್ದಾಳಿ

ಕಾಂಗ್ರೇಸ್ ಇಲ್ಲಿ ಸಾಯುತ್ತಿದೆ, ಪಾಕಿಸ್ತಾನ ಅಲ್ಲಿ ಅಳುತ್ತಿದೆ ಗುಜುರಾತ್ ನಲ್ಲಿ ಕೈ ವಿರುದ್ಧ ಮೋದಿ ವಾಗ್ದಾಳಿ ಆನಂದ್ : ದೇಶದಲ್ಲಿ ಕಾಂಗ್ರೇಸ್ ಅನ್ನು ಭೂತಗನ್ನಡಿ ಹಾಕಿ ಹುಡುಕುವ…

ಜಾಮೀನು ಕೋರಿ ಮನೀಶ್ ಸಿಸೋಡಿಯಾ ಹೈಕೋರ್ಟ್ ಮೊರೆ

ಜಾಮೀನು ಕೋರಿ ಮನೀಶ್ ಸಿಸೋಡಿಯಾ ಹೈಕೋರ್ಟ್ ಮೊರೆ ನವದೆಹಲಿ : ಹೊಸ ಅಬಕಾರಿ ನೀತಿ ಪ್ರಕರಣದಲ್ಲಿ ನಡೆದಿದೆ ಎನ್ನಲಾದ ಅಕ್ರಮ ಹಣ ವರ್ಗಾವಣೆಗೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ…

ಬ್ರಿಜ್ ಭೂಷಣ್ ಶರಣ್ ಸಿಂಗ್‌ಗೆ ತಪ್ಪಿದ ಟಿಕೆಟ್

ಬ್ರಿಜ್ ಭೂಷಣ್ ಶರಣ್ ಸಿಂಗ್‌ಗೆ ತಪ್ಪಿದ ಟಿಕೆಟ್ ನವದೆಹಲಿ : ಮಹಿಳಾ ಕುಸ್ತಿಪಟುಗಳಿಂದ ಲೈಂಗಿಕ ಕಿರುಕುಳದ ಆರೋಪ ಹೊತ್ತಿರುವ ಕೈಸರ್‌ಗಂಜ್‌ನ ಹಾಲಿ ಸಂಸದ ಬ್ರಿಜ್ ಭೂಷಣ್ ಶರಣ್…

6 MLC ಸ್ಥಾನಗಳಿಗೆ ಚುನಾವಣೆ ಘೋಷಣೆ

6 MLC ಸ್ಥಾನಗಳಿಗೆ ಚುನಾವಣೆ ಘೋಷಣೆ ನವದೆಹಲಿ, ಮೇ 2: ಕರ್ನಾಟಕ ವಿಧಾನ ಪರಿಷತ್ತಿನ ಆರು ಸ್ಥಾನಗಳಿಗೆ ಚುನಾವಣೆ ನಡೆಸಲು ಚುನಾವಣಾ ಆಯೋಗ ವೇಳಾಪಟ್ಟಿಯನ್ನು ಪ್ರಕಟಿಸಿದ್ದು, ಜೂನ್…