ಅಗ್ರಗಣ್ಯ ಮಿತ್ರರಾಷ್ಟ್ರವಾಗಿ ಭಾರತವನ್ನು ಪರಿಗಣಿಸುವ ಮಸೂದೆ ಅಮೆರಿಕ ಸೆನೆಟ್ ನಲ್ಲಿ ಮಂಡನೆ ವಾಷಿಂಗ್ಟನ್: ಭಾರತವನ್ನು ಅಗ್ರಗಣ್ಯ ಮಿತ್ರರಾಷ್ಟ್ರವಾಗಿ ಪರಿಗಣಿಸುವ ಮಸೂದೆಯನ್ನು ಅಮೆರಿಕದ ಸೆನೆಟ್ ಸದಸ್ಯ ಮಾರ್ಕೊ ರೂಬಿಯೊ…
ದುರುದ್ದೇಶದಿಂದ ಮಾನನಷ್ಟ ಮೊಕದ್ದಮೆ: ರಾಹುಲ್ ಗಾಂಧಿ ನವದೆಹಲಿ, ಜು. 26: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ಇಂದು ಮಾನನಷ್ಟ ಮೊಕದ್ದಮೆ ಸಂಬಂಧ, ಉತ್ತರ ಪ್ರದೇಶ ಸಂಸದ-ಶಾಸಕ ನ್ಯಾಯಾಲಯದಲ್ಲಿ…
ಕ್ಷೀಣಿಸುತ್ತಿರುವ ಕೇಜ್ರಿವಾಲ್ ಆರೋಗ್ಯ: ಜು. 30ಕ್ಕೆ ‘ಇಂಡಿಯಾ’ ಪ್ರತಿಭಟನೆ ನವದೆಹಲಿ, ಜು. 26: ತಿಹಾರ್ ಜೈಲಿನಲ್ಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಆರೋಗ್ಯ ಕ್ಷೀಣಿಸುತ್ತಿರುವ ವಿಷಯವನ್ನು ಪ್ರಸ್ತಾಪಿಸಲು…
ಸಿಎಂ ಸಿದ್ದರಾಮಯ್ಯ ಅವರ ಬಣ್ಣ ಬಯಲಾಗಿದ್ದು, ರಾಜೀನಾಮೆ ನೀಡಬೇಕು: ಬಸವರಾಜ ಬೊಮ್ಮಾಯಿ ನವದೆಹಲಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಣ್ಣ ಬಯಲಾಗಿದ್ದು, ವಾಲ್ಮೀಕಿ ಹಗರಣ ಹಾಗೂ ಮುಡಾ ಹಗರಣದ…
ವಾಲ್ಮೀಕಿ ಅಭಿವೃದ್ದಿ ನಿಗಮ ಬ್ರಹ್ಮಾಂಡ ಭ್ರಷ್ಟಾಚಾರ ಸಿಬಿಐ ತನಿಖೆಗೆ ನೀಡಿ ರಾಜ್ಯಸಭೆಯಲ್ಲಿ ಸಂಸದ ಈರಣ್ಣ ಕಡಾಡಿ ಮನವಿ ನವದೆಹಲಿ : ಕರ್ನಾಟಕ ರಾಜ್ಯದಲ್ಲಿ ಶೋಷಿತ ಜನಾಂಗದ ಅಭಿವೃದ್ದಿಗಾಗಿ…
ಜಗನ್ ಮೋಹನ್ ರೆಡ್ಡಿಯನ್ನು ಡ್ರಗ್ ಲಾರ್ಡ್ ಪ್ಯಾಬ್ಲೋ ಎಸ್ಕೋಬಾರ್ಗೆ ಹೋಲಿಸಿದ ಚಂದ್ರಬಾಬು ನಾಯ್ಡು ಅಮರಾವತಿ, ಜು. 25: ಆಂಧ್ರಪ್ರದೇಶದ ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಡು ಅವರು ಹಿಂದಿನ…
ಕೇಜ್ರಿವಾಲ್, ಸಿಸೋಡಿಯಾ, ಕವಿತಾ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ ನವದೆಹಲಿ, ಜು. 25: ಅಬಕಾರಿ ಹಗರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಮತ್ತು ಭ್ರಷ್ಟಾಚಾರ ಪ್ರಕರಣಗಳಲ್ಲಿ ಮುಖ್ಯಮಂತ್ರಿ…
ಕೇಂದ್ರ ಬಜೆಟ್ನಲ್ಲಿ ತಾರತಮ್ಯ: ಪ್ರತಿಭಟನೆಗೆ ಡಿಎಂಕೆ ಕರೆ ಚೆನ್ನೈ, ಜು. 25: ಇತ್ತೀಚಿನ ಕೇಂದ್ರ ಬಜೆಟ್ನಲ್ಲಿ ತಮಿಳುನಾಡಿಗೆ ದ್ರೋಹ ಬಗೆಯಲಾಗಿದೆ ಎಂದು ಆರೋಪಿಸಿ, ಕೇಂದ್ರ ಸರ್ಕಾರದ ನಡೆ…
ರಾಷ್ಟ್ರಪತಿ ಭವನದ ಐಕಾನಿಕ್ ಹಾಲ್ಗಳಿಗೆ ಮರುನಾಮಕರಣ ನವದೆಹಲಿ : ರಾಷ್ಟ್ರಪತಿ ಭವನದಲ್ಲಿರುವ ಐಕಾನಿಕ್ ದರ್ಬಾರ್ ಹಾಲ್ ಮತ್ತು ಅಶೋಕ್ ಹಾಲ್ ಹೆಸರುಗಳನ್ನು ಮರುನಾಮಕರಣ ಮಾಡಲಾಗಿದೆ. ಕ್ರಮವಾಗಿ ಗಣತಂತ್ರ…
ರಾಯಧನ ವಿಧಿಸುವುದು ರಾಜ್ಯಗಳ ಹಕ್ಕು – ಸುಪ್ರೀಂಕೋರ್ಟ್ ನವದೆಹಲಿ : ಗಣಿಗಾರಿಕೆ ಮತ್ತು ಖನಿಜ-ಬಳಕೆಯ ಚಟುವಟಿಕೆಗಳ ಮೇಲೆ ರಾಯಧನವನ್ನು ವಿಧಿಸುವ ರಾಜ್ಯಗಳ ಹಕ್ಕುಗಳನ್ನು ಸುಪ್ರೀಂಕೋರ್ಟ್ ಎತ್ತಿಹಿಡಿದಿದೆ. ಪ್ರಕರಣದ…
ರೈತರು ಮತ್ತು ಸರ್ಕಾರದ ನಡುವೆ ವಿಶ್ವಾಸದ ಕೊರತೆಯಿದೆ ಎಂದ ಸುಪ್ರೀಂ ನವದೆಹಲಿ, ಜು. 24: ಪಂಜಾಬ್-ಹರಿಯಾಣ ಗಡಿಯಲ್ಲಿ ಪ್ರತಿಭಟನೆ ನಡೆಸುತ್ತಿರುವ ರೈತರು ಮತ್ತು ಸರ್ಕಾರದ ನಡುವೆ ವಿಶ್ವಾಸದ…
ಅಗಸ್ಟ್ ಪಾಲಿನ ನೀರಿಗೆ ತಮಿಳನಾಡು ಬೇಡಿಕೆ ನವದೆಹಲಿ : ಕಾವೇರಿ ಅಚ್ಚುಕಟ್ಟು ಪ್ರದೇಶಗಳಲ್ಲಿ ಉತ್ತಮ ಮಳೆಯಾಗುತ್ತಿದ್ದು ತಮಿಳುನಾಡಿಗೆ ಸಮರ್ಪಕ ನೀರು ಹರಿದು ಹೋಗುತ್ತಿರುವ ಹಿನ್ನಲೆ ಕಾವೇರಿ ನೀರು…
ಬಜೆಟ್ನಲ್ಲಿ ತಾರತಮ್ಯ ಆರೋಪ ಕೇಂದ್ರ ಸರ್ಕಾರದ ವಿರುದ್ಧ ವಿಪಕ್ಷಗಳ ಪ್ರತಿಭಟನೆ ನವದೆಹಲಿ: 2024ರ ಬಜೆಟ್ನಲ್ಲಿ ‘ತಾರತಮ್ಯ’ ಮಾಡಲಾಗಿದೆ. ಎಲ್ಲಾ ರಾಜ್ಯಗಳಿಗೂ ಬಜೆಟ್ನಲ್ಲಿ ಸಮಾನ ಆದ್ಯತೆ ನೀಡಿಲ್ಲ ಎಂದು…
ರೈಲ್ವೆ ಕಾಮಗಾರಿಗಳಿಗೆ ಕರ್ನಾಟಕಕ್ಕೆ ₹7,559 ಕೋಟಿ ಅನುದಾನ – ಅಶ್ವಿನಿ ವೈಷ್ಣವ್ ನವದೆಹಲಿ : ಪ್ರಸಕ್ತ ಸಾಲಿನ ಬಜೆಟ್ನವದೆಹಲಿ ನಲ್ಲಿ ಕರ್ನಾಟಕದಲ್ಲಿನ ರೈಲ್ವೆ ಕಾಮಗಾರಿಗಳಿಗೆ ₹7,559 ಕೋಟಿ…
ಯಾವ ರಾಜ್ಯವನ್ನು ಕಡೆಗಣಿಸಿಲ್ಲ, ಪ್ರತಿಪಕ್ಷಗಳ ಪ್ರತಿಭಟನೆ ದುರುದ್ದೇಶಪೂರ್ವಕ – ನಿರ್ಮಲ ಸೀತರಾಮನ್ ನವದೆಹಲಿ : ಈ ಬಾರಿಯ ಬಜೆಟ್ ಯಾವುದೇ ರಾಜ್ಯವನ್ನು ಕಡೆಗಣಿಸಿಲ್ಲ, ಕಾಂಗ್ರೆಸ್ ನೇತೃತ್ವದ ಪ್ರತಿಪಕ್ಷಗಳು…
ಮೊಬೈಲ್ ಫೋನ್, ಚಾರ್ಜರ್ ಬೆಲೆ ಇಳಿಕೆ : ನಿರ್ಮಲಾ ಸೀತಾರಾಮನ್ ಘೋಷಣೆ ನವದೆಹಲಿ:ಪ್ರಧಾನಿ ನರೇಂದ್ರ ಮೋದಿ ಅವರು ಮೂರನೇ ಬಾರಿಗೆ ಅಧಿಕಾರ ವಹಿಸಿಕೊಂಡ ನಂತರ ಸರ್ಕಾರ ತನ್ನ ಮೊದಲ ಪೂರ್ಣ ಬಜೆಟ್ ಮಂಡನೆಯಾಗುತ್ತಿದ್ದು, ಹಣಕಾಸು ನಿರ್ಮಲಾ ಸೀತಾರಾಮನ್ ಅವರು ಸತತ ಏಳನೇ ಬಾರಿಗೆ ಬಜೆಟ್ ಮಂಡಿಸುತ್ತಿದ್ದಾರೆ. ನಿರ್ಮಲಾ ಸೀತಾರಾಮನ್ ಅವರು ಇಂದು ಬಜೆಟ್ ಭಾಷಣದಲ್ಲಿ, ಬಜೆಟ್ ನಲ್ಲಿ ನಿಗದಿಪಡಿಸಿದ ಗುರಿಗಳನ್ನು…
‘ಆಭರಣ ಪ್ರಿಯ’ರಿಗೆ ಸಂತಸದ ಸುದ್ದಿ: ಚಿನ್ನ, ಬೆಳ್ಳಿ ಬೆಲೆಯಲ್ಲಿ 4,000 ರೂ.ವರೆಗೆ ಇಳಿಕೆ ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಗಳವಾರ ಬಜೆಟ್ ಮಂಡಿಸುವಾಗ…